×
Ad

ಜೂ.13ರ ಸಭೆ ಮುಂದೂಡಿಕೆ

Update: 2025-06-10 21:31 IST

ಮಂಗಳೂರು, ಜೂ.10: ನಗರದ ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಪ್ರಜಾಸೌಧದಲ್ಲಿ ಜೂ.13ರಂದು ನಿಗದಿಪಡಿಸಲಾಗಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಭೆಯನ್ನು ಮುಂದೂಡಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News