×
Ad

ಅಜೆಕಾರು | ಮಲಗಿದ್ದಲ್ಲಿಯೇ ವ್ಯಕ್ತಿ ಮೃತ್ಯು

Update: 2025-11-12 21:17 IST

ಸಾಂದರ್ಭಿಕ ಚಿತ್ರ

ಅಜೆಕಾರು, ನ.12: ಕಾಡುಹೊಳೆಯ ಜನಪ್ರಿಯಾ ರೈಸ್ ಮಿಲ್ ನಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಮರ್ಣೆ ಗ್ರಾಮದ ಗುಡ್ಡೆಯಂಗಡಿಯ ಸದಾನಂದ(30) ಎಂಬವರು ನ.11ರಂದು ರಾತ್ರಿ ಮನೆಯಲ್ಲಿ ಮಲಗಿದ್ದಲ್ಲಿಯೇ ಮೃತಪಟ್ಟಿದ್ದಾರೆ.

ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News