×
Ad

ಬ್ರಹ್ಮಾವರ | ನೇಪಾಲ ಮೂಲದ ಯುವಕ ಆತ್ಮಹತ್ಯೆ

Update: 2025-11-14 21:13 IST

ಬ್ರಹ್ಮಾವರ, ನ.14: ಬ್ರಹ್ಮಾವರದ ಬಾರೊಂದರಲ್ಲಿ ಕಳೆದ 5 ವರ್ಷಗಳಿಂದ ಅಡುಗೆ ಕೆಲಸ ಮಾಡಿಕೊಂಡಿದ್ದ ನೇಪಾಳ ಮೂಲದ ಸೂರಜ್ ಬಾಹುಲ್(28) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ನ.13ರಂದು ರಾತ್ರಿ ವಾರಂಬಳ್ಳಿ ಗ್ರಾಮದ ಉಪ್ಪಿನಕೋಟೆ ಎಂಬಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆಯ ಯೋಚನೆ ಬಂದಾಗ ಅದನ್ನು ನಿಗ್ರಹಿಸಲು ರಾಜ್ಯ ಸರಕಾರದ ಅರೋಗ್ಯ ಇಲಾಖೆಯ ಹೆಲ್ಪ್ ಲೈನ್ 104 ಸಹಾಯ ಮಾಡುತ್ತದೆ. ಅದರ ಜೊತೆಗೆ Tele-MANAS ನ 14416 ಅನ್ನೂ ಸಂಪರ್ಕಿಸಬಹುದು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News