×
Ad

ಬಾಲಕಿ ಆತ್ಮಹತ್ಯೆ

Update: 2026-01-19 21:36 IST

ಉಡುಪಿ, ಜ.19: ತಾಯಿ ಬೈದ ಕಾರಣಕ್ಕೆ ಮನನೊಂದ ಮಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.19ರಂದು ಬೆಳಗ್ಗೆ ನಗರದ ಹೊರವಲಯ ಬೀಡಿನಗುಡ್ಡೆ ಎಂಬಲ್ಲಿ ನಡೆದಿದೆ.

ಮೃತರನ್ನು ಉತ್ತರ ಕರ್ನಾಟಕ ಮೂಲದ ಉಡುಪಿ ಬೀಡಿನಗುಡ್ಡೆ ನಿವಾಸಿ ಗಂಗಮ್ಮ ಎಂಬವರ ಮಗಳು ಭರ್ಮವ್ವ (15) ಎಂದು ಗುರುತಿಸಲಾಗಿದೆ. ಈಕೆ ತನ್ನ ಕಾಲು ಗೆಜ್ಜೆ ಕಳೆದು ಹೋಗಿದೆ ಎಂದು ತಾಯಿಗೆ ಕರೆ ಮಾಡಿ ತಿಳಿಸಿದ್ದು, ಅದಕ್ಕೆ ತಾಯಿ ಬೈದಿದ್ದಾರೆನ್ನಲಾಗಿದೆ. ಇದೇ ಚಿಂತೆಯಲ್ಲಿ ಮನ ನೊಂದ ಭುರ್ಮವ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News