×
Ad

ಜು.4ರಂದು ಸಚಿವ ಯು.ಟಿ.ಖಾದರ್ ಉಡುಪಿಗೆ

Update: 2026-07-03 21:58 IST

ಉಡುಪಿ : ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಫರೀದ್ ಅವರು ಜುಲೈ 4ರಂದು ಜಿಲ್ಲೆಗೆ ಆಗಮಿಸಿ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ.

ಬೆಳಗ್ಗೆ ಕಾರವಾರಕ್ಕೆ ತೆರಳುವ ಸಚಿವರು, ಸಂಜೆ 4:30ಕ್ಕೆ ಮಣಿಪಾಲಕ್ಕೆ ಬಂದು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News