ಮಹಿಳೆ ಆತ್ಮಹತ್ಯೆ
Update: 2024-01-04 21:21 IST
ಶಂಕರನಾರಾಯಣ, ಜ.4: ಅನಾರೋಗ್ಯದಿಂದ ಬಳಲುತ್ತಿದ್ದ ಹೆಂಗವಳ್ಳಿ ನಿವಾಸಿ ಲಕ್ಷ್ಮೀ(40) ಎಂಬವರು ಮಾನಸಿಕ ಖಿನ್ನತೆಗೆ ಒಳಗಾಗಿ ಜ.2ರಂದು ರಾತ್ರಿ ವೇಳೆ ಮನೆಯಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.