×
Ad

ವಕೀಲರ ರಾಜ್ಯ ಮಟ್ಟದ ಸಾಂಸ್ಕ್ರತಿಕ ಸ್ಥರ್ಧೆ: ಆಮಂತ್ರಣ ಪತ್ರಿಕೆ ಬಿಡುಗಡೆ

Update: 2024-01-29 18:27 IST

ಉಡುಪಿ: ಉಡುಪಿ ವಕೀಲರ ಸಂಘದ ವತಿಯಿಂದ ಫೆ.10 ಮತ್ತು 11ರಂದು ಉಡುಪಿ ನ್ಯಾಯಾಲಯ ಆವರಣದಲ್ಲಿ ವಕೀಲರಿ ಗಾಗಿ ಏರ್ಪಡಿಸ ಲಾದ ರಾಜ್ಯ ಮಟ್ಟದ ಸಾಂಸ್ಕ್ರತಿಕ ಸ್ಪರ್ಧಾಕೂಟ ಕಲಾ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಇಂದು ಧರ್ಮಸ್ಥಳದ ಶ್ರೀಮಂಜುನಾಥೇಶ್ವರನ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಿ ದರು

ಈ ಸಂದರ್ಭದಲ್ಲಿ ಉಡುಪಿ ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್, ಸಾಂಸ್ಕ್ರತಿಕ ಕಾರ್ಯದರ್ಶಿ ಸಂತೋಷ್ ಕುಮಾರ್ ಮೂಡುಬೆಳ್ಳೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಆರೂರು ಸುಕೇಶ್ ಶೆಟ್ಟಿ, ಕಮಿಟಿ ಸದಸ್ಯರಾದ ಆನಂದ ಮಡಿವಾಳ, ಜಯಕೃಷ್ಣ ಆಳ್ವ ಹಾಗೂ ಹಿರಿಯ ನ್ಯಾಯವಾದಿ ಎ.ಸಂಕಪ್ಪ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News