ಯುವಕ ಆತ್ಮಹತ್ಯೆ
Update: 2024-01-31 20:35 IST
ಮಣಿಪಾಲ, ಜ.31: ಹೊಟ್ಟೆನೋವಿನಿಂದ ಬಳಲುತ್ತಿದ್ದ ಶಿವಳ್ಳಿ ಗ್ರಾಮದ ತಿಪ್ಪಣ್ಣ(24) ಎಂಬವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಜ.30ರಂದು ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.