×
Ad

ವ್ಯಕ್ತಿ ಆತ್ಮಹತ್ಯೆ

Update: 2024-02-06 19:40 IST

ಕುಂದಾಪುರ : ವೈಯಕ್ತಿಕ ಕಾರಣದಿಂದ ಮನನೊಂದ ಜಪ್ತಿ ಗ್ರಾಮದ ಮಂಜುನಾಥ (57) ಎಂಬವರು ಜೀವನದಲ್ಲಿ ಜಿಗುಪ್ಸೆ ಗೊಂಡು ಜ.4ರಂದು ರಾತ್ರಿ ವೇಳೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News