ನೇಣು ಬಿಗಿದು ಆತ್ಮಹತ್ಯೆ

Update: 2024-04-27 16:04 GMT

ಕುಂದಾಪುರ, ಎ.27: ಕುಂದಾಪುರ ಕಸಬಾ ಗ್ರಾಮದ ಕೇಶವ (60) ಎಂಬವರು ಮನೆಯ ಮಹಡಿಯ ಪಕಾಸಿಗೆ ಚೂಡಿದಾರರ ವೇಲ್‌ನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೂಗರಾಗಿದ್ದ ಕೇಶವ ಅವರು ಅನಾರೋಗ್ಯದಿಂದ ಬಳಲುತಿದ್ದರು ಎಂದು ಹೇಳಲಾಗಿದೆ. ಈ ಬಗ್ಗೆ ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News