×
Ad

ಮುಂಬೈಗೆ ತೆರಳಿದ್ದ ವ್ಯಕ್ತಿ ನಾಪತ್ತೆ

Update: 2025-02-25 21:37 IST

ಕಾರ್ಕಳ, ಫೆ.25: ನೀರೆ ಗ್ರಾಮದ ಪಡುಮಠಬೆಟ್ಟು ನಿವಾಸಿ ಕೀರ್ತನ್(68) ಎಂಬವರು 2024ರ ಮಾ.29ರಂದು ಮನೆಯಿಂದ ಮುಂಬೈಗೆ ಕೆಲಸಕ್ಕೆ ಹೋಳಿ ಹೋದವರು ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News