×
Ad

ಆತ್ಮಹತ್ಯೆ

Update: 2025-02-28 20:55 IST

ಕಾರ್ಕಳ, ಫೆ.28: ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಮುಡಾರು ಗ್ರಾಮದ ವಿನೋದ(46) ಎಂಬವರು ಮನನೊಂದು ಫೆ.27ರಂದು ಮಧ್ಯಾಹ್ನ ವೇಳೆ ಮನೆಯ ಮಾಡಿನ ಮರದ ಪಟ್ಟಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News