×
Ad

ಯುವ ಕವಿಗೋಷ್ಠಿಗೆ ರಾಮಾಂಜಿ ಆಯ್ಕೆ

Update: 2025-06-01 20:36 IST

ಉಡುಪಿ, ಜೂ.1: ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು ವತಿಯಿಂದ ನಡೆಯುವ ಮೈಸೂರು ವಿಭಾಗ ಮಟ್ಟದ ಯುವ ಕವಿಗೋಷ್ಠಿಗೆ ಉಡುಪಿಯ ಯುವ ಬರಹಗಾರ ರಾಮಾಂಜಿ ನಮ್ಮಭೂಮಿ ಆಯ್ಕೆಯಾಗಿದ್ದಾರೆ.

ಕವಿಗೋಷ್ಟಿಯು ಜೂ.5ರಂದು ಬೆಳಗ್ಗೆ ಹಾಸನದ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ನಡೆಯಲಿದೆ. ಮೈಸೂರು ವಿಭಾಗದ ಒಟ್ಟು ಆರು ಜಿಲ್ಲೆಗಳ 16 ಮಂದಿ ಯುವ ಕವಿಗಳು ಈ ಗೋಷ್ಟಿಗೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News