×
Ad

ಕೊಲ್ಲೂರು ದೇವಸ್ಥಾನದಲ್ಲಿ ಗೃಹ ಸಚಿವರಿಂದ ವಿಶೇಷ ಪೂಜೆ

Update: 2025-06-14 20:21 IST

ಕುಂದಾಪುರ: ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಶನಿವಾರ ಬೆಳಿಗ್ಗೆ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ಮಾಡಿ ದೇವಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

ದೇವಳದ ಹಿರಿಯ ಅರ್ಚಕ ಡಾ.ಎನ್.ನರಸಿಂಹ ಅಡಿಗರ ನೇತೃತ್ವದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು. ಈ ವೇಳೆ ಬಂದರು ಮತ್ತು ಮೀನುಗಾರಿಕಾ ಇಲಾಖೆ ಸಚಿವ ಮಂಕಾಳ್ ವೈದ್ಯ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ.ಬಾಬು ಶೆಟ್ಟಿ ತೆಗ್ಗರ್ಸೆ, ಡಾ.ಅಭಿಲಾಷ್ ಪಿ.ವಿ., ರಘುರಾಮ ದೇವಾಡಿಗ ಆಲೂರು, ಸುರೇಂದ್ರ ಶೆಟ್ಟಿ, ಮಹಾಲಿಂಗ ನಾಯ್ಕ್, ಧನಾಕ್ಷಿ ವಿಶ್ವನಾಥ ಪೂಜಾರಿ, ಕೆ. ಸುಧಾ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಪ್ರಮುಖ ರಾದ ಎಂ.ಎ. ಗಫೂರ್, ಉದಯಕುಮಾರ್ ಶೆಟ್ಟಿ ಮುನಿಯಾಲು, ಎಸ್. ರಾಜು ಪೂಜಾರಿ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಸದಾಶಿವ ಡಿ. ಪಡುವರಿ ಮೊದಲಾದವರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News