ಲೋಕಾಯುಕ್ತ ಜನಸಂಪರ್ಕ ಸಭೆ ಮುಂದೂಡಿಕೆ
Update: 2025-06-22 19:31 IST
ಉಡುಪಿ, ಜೂ.22: ಕಾಪು ತಾಲೂಕು ಕಛೇರಿಯಲ್ಲಿ ಜೂ.24ರಂದು ನಿಗಧಿಪಡಿಸಲಾಗಿದ್ದ ಲೋಕಾಯುಕ್ತ ಜನ ಸಂಪರ್ಕ ಸಭೆ ಮತ್ತು ಸಾರ್ವಜನಿಕ ಅಹವಾಲು ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದ್ದು ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಉಡುಪಿ ಲೋಕಾಯುಕ್ತರ ಕಛೇರಿ ಪ್ರಕಟಣೆ ತಿಳಿಸಿದೆ.