ಯುವಕ ನಾಪತ್ತೆ
Update: 2025-06-29 21:21 IST
ಕುಂದಾಪುರ, ಜೂ.29: ಮಾನಸಿಕ ಖಿನ್ನತೆಗೆ ಒಳಗಾಗಿ ಕುಂಭಾಶಿ ಗ್ರಾಮದ ವಿನಾಯಕ ನಗರ ನಿವಾಸಿ ನಾಗೇಶ್(24) ಎಂಬವರು ಜೂ.26ರಂದು ಮಧ್ಯರಾತ್ರಿ ಮನೆಯಿಂದ ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಂದಾಪುರ, ಜೂ.29: ಮಾನಸಿಕ ಖಿನ್ನತೆಗೆ ಒಳಗಾಗಿ ಕುಂಭಾಶಿ ಗ್ರಾಮದ ವಿನಾಯಕ ನಗರ ನಿವಾಸಿ ನಾಗೇಶ್(24) ಎಂಬವರು ಜೂ.26ರಂದು ಮಧ್ಯರಾತ್ರಿ ಮನೆಯಿಂದ ಹೋದವರು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.