×
Ad

ಯುವಕ ನಾಪತ್ತೆ

Update: 2025-06-30 21:09 IST

ಉಡುಪಿ, ಜೂ.30: ಕುಂದಾಪುರ ತಾಲೂಕು ವಡೇರಹೋಬಳಿ ಗ್ರಾಮದ ಬಿ.ಸಿ ರಸ್ತೆ ಕಾಂತರಬೆಟ್ಟು ನಿವಾಸಿ ಜಯೇಂದ್ರ (26) ಎಂಬ ಯುವಕ ಜೂನ್ 23ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 6 ಇಂಚು ಎತ್ತರ, ಕೋಲು ಮುಖ, ಸದೃಢ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದಾರಕೆ. ಈ ಯುವಕನ ಬಗ್ಗೆ ಮಾಹಿತಿ ದೊರೆತಲ್ಲಿ ಕುಂದಾಪುರ ಪೊಲೀಸ್ ಠಾಣೆ ದೂ.ಸಂಖ್ಯೆ: 08254-230338, ಡಿವೈಎಸ್ಪಿ ಕುಂದಾಪುರ ಮೊ.ನಂ: 9480805422, ಪಿ.ಐ ಕುಂದಾಪುರ ಠಾಣೆ ಮೊ. ನಂ:9480805455, ಪಿ.ಎಸ್.ಐ ಕುಂದಾಪುರ ಠಾಣೆ: 8277988957 ಹಾಗೂ 8277988959ನ್ನು ಸಂಪರ್ಕಿಸಬಹುದು ಎಂದು ಕುಂದಾಪುರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News