×
Ad

ರಾಷ್ಟ್ರಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆ: ಅರುಣೋದಯ ವಿಶೇಷ ಶಾಲೆಯ ವಿದ್ಯಾರ್ಥಿ ನಿಶಾಂತ್ ಗೆ ಚಿನ್ನದ ಪದಕ

Update: 2025-07-21 19:04 IST

ಕಾರ್ಕಳ : ಜು.14 ರಿಂದ 18ರ ವರೆಗೆ ಸೆಕ್ಟರ್ 23 ಚಂಡೀಗಢದಲ್ಲಿ ಸ್ಪೆಷಲ್ ಒಲಿಂಪಿಕ್ ಭಾರತ್ ಚಂಡಿಗಡ್ ಅಥಿತ್ಯದಲ್ಲಿ ನಡೆದ ಸ್ಪೆಷಲ್ ಒಲಂಪಿಕ್ಸ್ ರಾಷ್ಟ್ರಮಟ್ಟದ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಕಾರ್ಕಳ ಅರುಣೋದಯ ವಿಶೇಷ ಶಾಲಾ ವಿದ್ಯಾರ್ಥಿ ನಿಶಾಂತ ಭಾಗವಹಿಸಿ ಪ್ರಥಮ ಸ್ಥಾನದಲ್ಲಿ ವಿಜೇತನಾಗಿ ಚಿನ್ನದ ಪದಕವನ್ನು ಪಡೆದುಕೊಂಡಿರುತ್ತಾನೆ.

ಶಾಲೆಗೆ ಗೌರವವನ್ನು ತಂದಿರುವ ನಿಶಾಂತ ಅವರ ಮುಂದಿನ ಜೀವನವು ಉಜ್ವಲವಾಗಲಿ ಎಂದು ಅರುಣೋದಯ ವಿಶೇಷ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ಮಂಡಳಿ, ಸಿಬ್ಬಂದಿಯವರು ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News