×
Ad

ತಲ್ಲೂರು: ಜು. 21ಕ್ಕೆ ಮೆಸ್ಕಾಂ ಜನಸಂಪರ್ಕ ಸಭೆ

Update: 2023-07-18 19:39 IST

ಉಡುಪಿ, ಜು.18: ಮೆಸ್ಕಾಂ ತಲ್ಲೂರು ಉಪವಿಭಾಗ ಕಚೇರಿಯಲ್ಲಿ ಜುಲೈ 21ರಂದು ಬೆಳಗ್ಗೆ 10:30ಕ್ಕೆ ಜನಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಗ್ರಾಹಕರು ದೂರವಾಣಿ ಸಂಖ್ಯೆ: 08254-238028ಅನ್ನು ಸಂಪರ್ಕಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸ ಬಹುದು ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News