ಕೊಳತ್ತಮಜಲ್ ಅಬ್ದುಲ್ ರಹ್ಮಾನ್ ಎಂಬ ಯುವಕ ಸ್ಥಳದಲ್ಲೇ ಬಲಿ | Bantwal | Mangaluru
Update: 2025-06-14 15:26 IST
ಬಂಟ್ವಾಳ : ಕೊಳತ್ತಮಜಲು ಎಂಬಲ್ಲಿ ಇಬ್ಬರು ಯುವಕರ ಕೊಲೆ ಯತ್ನ
► ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾದ ದುಷ್ಕರ್ಮಿಗಳು
► ಗಂಭೀರ ಗಾಯಗೊಂಡ ಯುವಕ ಖಲಂದರ್ ಶಾಫಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು
► ಕೊಲೆಯಾದ ಅಬ್ದುಲ್ ರಹ್ಮಾನ್ ಮೃತದೇಹ ವೆನ್ಲಾಕ್ ಆಸ್ಪತ್ರೆಗೆ ರವಾನೆ