×
Ad

ವಿಜಯನಗರ | ಮೇ 17ರಂದು ಜೆಸ್ಕಾಂ ಗ್ರಾಮೀಣ ಗ್ರಾಹಕರ ಸಂವಾದ ಸಭೆ

Update: 2025-05-16 21:11 IST

ವಿಜಯನಗರ(ಹೊಸಪೇಟೆ) : ಹೊಸಪೇಟೆ ಗ್ರಾಮೀಣ ಉಪವಿಭಾಗ ಕಚೇರಿಯಲ್ಲಿ ಮೇ 17 ರಂದು ಮಧ್ಯಾಹ್ನ 12 ಗಂಟೆಗೆ, ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದ್ದು, ತಾಲೂಕಿನ ಗ್ರಾಮೀಣ ಗ್ರಾಹಕರು ಸಭೆಗೆ ಭಾಗವಹಿಸಿ ವಿದ್ಯುತ್ ಸಮಸ್ಯೆ ಇದ್ದಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಕಾರ್ಯ ಮತ್ತು ಪಾಲನಾ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News