×
Ad

ವಿಜಯನಗರ | ಚೆಕ್ ಡ್ಯಾಂನಲ್ಲಿ ಈಜಲು ಹೋದ ಬಾಲಕರಿಬ್ಬರು ಮೃತ್ಯು

Update: 2025-06-21 23:03 IST

ಹನುಮಂತ, ಅರವಿಂದ 

ವಿಜಯನಗರ : ಚೆಕ್ ಡ್ಯಾಂನಲ್ಲಿ ಈಜಲು ಹೋದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಗರದ ಕರಿಗನೂರು ಗ್ರಾಮದ ಹೊರವಲಯದ ಗುಡ್ಡದ ತಿಮ್ಮಪ್ಪನ ದೇಗುಲದ ಬಳಿ ನಡೆದಿದೆ.

ಮೃತರನ್ನು ಕಾರಿಗನೂರು ಆರ್ಬಿಎಸ್ಎಸ್ಎನ್ ಕ್ಯಾಂಪ್ ನಿವಾಸಿಗಳಾದ ಹನುಮಂತ (14) ಅರವಿಂದ (14) ಎಂದು ಗುರುತಿಸಲಾಗಿದೆ. 

ಈ ಕುರಿತು ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News