×
Ad

ಸುರ‍ಪುರ ಉಪಚುನಾವಣೆ | ರಾಜಾ ವೇಣುಗೋಪಾಲ್ ನಾಯಕ್ ಗೆ ಕಾಂಗ್ರೆಸ್‌ ಟಿಕೆಟ್‌

Update: 2024-03-21 22:04 IST

Photo: X/@MastanQureshi5

ಯಾದಗಿರಿ: ಸುರ‍ಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ರಾಜಾ ವೆಂಕಟಪ್ಪನಾಯಕ ಅವರ ಪುತ್ರ ರಾಜಾ ವೇಣುಗೋಪಾಲ್ ನಾಯಕ್ ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ಘೋಷಿಸಿದೆ.

ಶಾಸಕ ರಾಜಾ ವೆಂಕಟಪ್ಪನಾಯಕರ ಅವರ ಹಠಾತ್ ನಿಧನದಿಂದ ತೆರವಾದ ಸುರಪುರ ವಿಧಾನಸಭಾ ಕ್ಷೇತ್ರಕ್ಕೆ ಮೇ 7ರಂದು ಉಪಚುನಾವಣೆ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News