Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸೋಷಿಯಲ್ ಮೀಡಿಯಾ
  3. ತಾರತಮ್ಯಧೋರಣೆಯ ವಿರುದ್ಧ ಧ್ವನಿಯೆತ್ತಿದ...

ತಾರತಮ್ಯಧೋರಣೆಯ ವಿರುದ್ಧ ಧ್ವನಿಯೆತ್ತಿದ ಫೇಸ್ ಬುಕ್ ಸ್ಥಾಪಕ ಝ್ಯೂಕರ್‌

ವಾರ್ತಾಭಾರತಿವಾರ್ತಾಭಾರತಿ10 Dec 2015 5:37 PM IST
share
ತಾರತಮ್ಯಧೋರಣೆಯ ವಿರುದ್ಧ ಧ್ವನಿಯೆತ್ತಿದ ಫೇಸ್ ಬುಕ್ ಸ್ಥಾಪಕ ಝ್ಯೂಕರ್‌

ಮುಸ್ಲಿಮರ ಹಕ್ಕುಗಳ ರಕ್ಷಣೆಗೆ ಮುಂದಾಗಿರುವ ಫೇಸ್ ಬುಕ್ ಸ್ಥಾಪಕ ಝ್ಯೂಕರ್‌ಬರ್ಗ್ ಬೇರೆಯವರು ಮಾಡಿದ ತಪ್ಪಿಗೆ ಮುಸ್ಲಿಮರನ್ನು ಶಿಕ್ಷಿಸಬಾರದು ಎಂದು ಹೇಳಿದ್ದಾರೆ.
  

ಪ್ಯಾರಿಸ್ ಸೇರಿದಂತೆ ಜಗತ್ತಿನ ಇತರ ಕಡೆಗಳಲ್ಲಿ ಉಗ್ರಗಾಮಿಗಳ ದಾಳಿಯ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು '' ಇದಕ್ಕಾಗಿ ಮುಸ್ಲಿಮ್ ಸಮುದಾಯ ತಾರತಮ್ಯಕ್ಕೆ ಒಳಗಾಗಬಾರದು'' ಎಂದು ಅವರು ಹೇಳಿದ್ದಾರೆ.
 ಮುಸ್ಲಿಮರಿಗೆ ಅಮೆರಿಕ ಪ್ರವೇಶವನ್ನು ನಿಷೇಧಿಸಬೇಕೆಂದು ರಿಪಬ್ಲಿಕನ್ ಪಕ್ಷದ ಉಮೇದುವಾರ ಡೋನಾಲ್ಡ್ ಟ್ರಂಪ್ ಹೇಳಿಕೆಯ ಹಿನ್ನೆಲೆಯಲ್ಲಿ ಝ್ಯೂಕರ್‌ಬರ್ಗ್ ಅವರಿಂದ ಈ ಪ್ರತಿಕ್ರಿಯೆ ವ್ಯಕ್ತವಾಗಿದೆ.
 

  ''ಯಹೂದಿಯಾಗಿರುವ ನನಗೆ ಯಾವುದೇ ಸಮುದಾಯದ ವಿರುದ್ಧ ದಾಳಿ ನಡೆಯುವಾಗ ಎದ್ದು ನಿಂತು ಹೋರಾಡಬೇಕೆಂದು ಹೆತ್ತವರು ಕಲಿಸಿದ್ದಾರೆ. ಈ ಹೊತ್ತು ನಿಮ್ಮ ವಿರುದ್ಧ ದಾಳಿ ನಡೆಯದಿದ್ದರೂ, ಸ್ವಾತಂತ್ರದ ಮೇಲೆ ದಾಳಿ ನಡೆದರೆ ಅದರ ಪರಿಣಾಮ ಎಲ್ಲರ ಮೇಲೂ ಆಗುತ್ತದೆ '' ಎಂದು ಅವರು ಅಭಿಪ್ರಾಯಪಟ್ಟರು..

 '' ನೀವು ಮುಸ್ಲಿಂ ಸಮುದಾಯವರಾಗಿದ್ದರೆ ನಿಮಗೆ ಯಾವಾಗಲೂ ಇಲ್ಲಿ ಸ್ವಾಗತವಿದೆ. ನಾವು ನಿಮ್ಮ ಹಕ್ಕುಗಳ ರಕ್ಷಣೆಗೆ ಕೈ ಜೋಡಿಸುತ್ತೇವೆ. ಶಾಂತಿ ಮತ್ತು ಸುಭದ್ರತೆಯ ವಾತಾವರಣ ನಿರ್ಮಿಸಲು ನಿಮ್ಮಾಂದಿಗೆ ನಾವಿದ್ದೇವೆ . ಫೇಸ್ ಬುಕ್‌ನ ನಾಯಕನಾಗಿ ಈ ವಿಚಾರ ಹೇಳಿರುವೆ'' ಎಂದು ಝ್ಯೂಕರ್‌ಬರ್ಗ್ ಪ್ರಕಟಣೆಯಲ್ಲಿ ಹೇಳಿದ್ದಾರೆ.

I want to add my voice in support of Muslims in our community and around the world.After the Paris attacks and hate...

Posted by Mark Zuckerberg on Wednesday, 9 December 2015
share
ವಾರ್ತಾಭಾರತಿ
ವಾರ್ತಾಭಾರತಿ
Next Story
X