Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ ಸರಕಾರದಿಂದ 2.5 ಲಕ್ಷ ಉಮ್ರಾ ವೀಸಾ

ಸೌದಿ ಸರಕಾರದಿಂದ 2.5 ಲಕ್ಷ ಉಮ್ರಾ ವೀಸಾ

ಪ್ರಸಕ್ತ ವರ್ಷದ ಮಕ್ಕಾ ಯಾತ್ರೆ ಕಳೆದ ತಿಂಗಳು ಆರಂಭವಾದಾಗಿನಿಂದ ಇದುವರೆಗೆ 2.5 ಲಕ್ಷ ಮಂದಿಗೆ ಉಮ್ರಾ ವೀಸಾ ವಿತರಿಸಲಾಗಿದೆ ಎಂದು ಹಜ್ ಸಚಿವ ಬಂದಾರ್ ಹಜ್ಜಾರ್ ಪ್ರಕಟಿಸಿದ್ದಾರೆ.

ವಾರ್ತಾಭಾರತಿವಾರ್ತಾಭಾರತಿ11 Dec 2015 2:24 PM IST
share
ಸೌದಿ ಸರಕಾರದಿಂದ 2.5 ಲಕ್ಷ ಉಮ್ರಾ ವೀಸಾ

ಜಿದ್ದಾ: ಪ್ರಸಕ್ತ ವರ್ಷದ ಮಕ್ಕಾ ಯಾತ್ರೆ ಕಳೆದ ತಿಂಗಳು ಆರಂಭವಾದಾಗಿನಿಂದ ಇದುವರೆಗೆ 2.5 ಲಕ್ಷ ಮಂದಿಗೆ ಉಮ್ರಾ ವೀಸಾ ವಿತರಿಸಲಾಗಿದೆ ಎಂದು ಹಜ್ ಸಚಿವ ಬಂದಾರ್ ಹಜ್ಜಾರ್ ಪ್ರಕಟಿಸಿದ್ದಾರೆ.

ಕಳೆದ ವರ್ಷ ಒಟ್ಟು 60 ಲಕ್ಷ ಹಜ್ ವೀಸಾ ವಿತರಿಸಲಾಗಿತ್ತು. ಇದು ಸಾಧ್ಯವಾದದ್ದು ತ್ವರಿತವಾಗಿ ವೀಸಾ ವಿತರಿಸುವ ವ್ಯವಸ್ಥೆಯಿಂದಾಗಿ. ಒಂದು ಗಂಟೆಯಲ್ಲೇ ವೀಸಾ ಪ್ರಕ್ರಿಯೆ ಪೂರ್ಣಗೊಳಿಸಿ ವೀಸಾ ನೀಡಲಾಗುತ್ತಿದೆ ಎಂದು ಅವರು ಹೇಳಿದರು.

ಹಜ್ ಸಚಿವಾಲಯದ ಮುಂದೆ ಹೊಸ ಹಜ್ ಹಾಗೂ ಉಮ್ರಾ ತರಬೇತಿ ಕೇಂದ್ರವನ್ನು ತೆರೆದು, ಎಲ್ಲ ಧಾರ್ಮಿಕ ಯಾತ್ರಿಗಳಿಗೆ ಗುಣಮಟ್ಟದ ಸೇವೆಯನ್ನು ಈ ಬಾರಿಯೂ ನೀಡಲು ಸರಕಾರ ಬದ್ಧವಾಗಿದೆ ಎಂದರು.

ಹಜ್ ಸಚಿವಾಲಯ, ಎಲ್ಲ ರಾಜ್ಯಗಳ ರಾಜಭಾರ ಕಚೇರಿಗಳು ಹಾಗೂ ಕಾನ್ಸುಲೇಟ್‌ಗಳು ಹಜ್ ಹಾಗೂ ಉಮ್ರಾ ವೀಸಾಕ್ಕಾಗಿ ಯಾವ ಹಣವನ್ನೂ ಸಂಗ್ರಹಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದರು. ಇದು ಉಚಿತವಾಗಿದ್ದು, ನಮ್ಮ ಅರೆಬಿಕ್ ಹಾಗೂ ಇಂಗ್ಲಿಷ್ ವೆಬ್‌ಸೈಟ್‌ಗಳಲ್ಲಿ ಇದನ್ನು ಪ್ರಚುರಪಡಿಸಿದ್ದೇವೆ. ಅಕಾರಿಗಳು ಈ ಸೇವೆಗೆ ಹಣ ಬಯಸಿದರೆ ತಕ್ಷಣ ವರದಿ ಮಾಡಬೇಕು ಎಂದು ಹಜ್ಜಾರ್ ಕೋರಿದರು.

ಎಲ್ಲ ಯಾತ್ರಿಗಳನ್ನು ಹಾರ್ದಿಕವಾಗಿ ಸ್ವಾಗತಿಸಲು ಪ್ರಯತ್ನ ನಡೆದಿದೆ. ಎಲ್ಲ ಉಮ್ರಾ ಯಾತ್ರಿಗಳಿಗೆ ಸುಖಕರ ಪ್ರವಾಸಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.

ಯಾತ್ರೆಯ ಆರಂಭದಿಂದ ಅಂತ್ಯದವರೆಗೆ ಅವರ ಸೇವೆಗೆ ಎಲ್ಲ ಅನುಕೂಲತೆಗಳನ್ನು ಸಚಿವಾಲಯ ಕಲ್ಪಿಸಲಿದೆ. ಸಮುದ್ರ ಮೂಲಕ, ವಿಮಾನ ಮೂಲಕ ಆಗಮಿಸುವ ಯಾತ್ರಿಗಳಿಗೆ ಮಕ್ಕಾ ಹಾಗೂ ಮದೀನದಲ್ಲಿ ವಾಸ್ತವ್ಯಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಅವರು ವಾಪಸ್ಸು ತೆರಳುವವರೆಗೂ ಈ ಸೌಕರ್ಯ ಇರುತ್ತದೆ ಎಂದು ವಿವರಿಸಿದರು.

ದೇಶದಲ್ಲಿ 44 ಅಂಗೀಕೃತ ಕಂಪೆನಿಗಳು ಸೌದಿ ಅರೇಬಿಯಾದಲ್ಲಿ ಉಮ್ರಾ ಹಾಗೂ ಹಜ್ ಸೇವೆ ನೀಡುತ್ತಿವೆ. ಸಚಿವಾಲಯದಡಿ 180 ದೇಶಗಳ 3,000 ಏಜೆಂಟರು ಕಾರ್ಯನಿರ್ವಹಿಸುತ್ತಿದ್ದು, ವಿದೇಶಿ ಸಚಿವಾಲಯದ ಜತೆ ಎಲೆಕ್ಟ್ರಾನಿಕ್ ಸಮನ್ವಯ ಸಾಸಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X