Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ರೋಬೋಟ್ ೨ ಗೆ ಕಿಲಾಡಿ ಅಕ್ಷಯ್ ವಿಲನ್ !

ರೋಬೋಟ್ ೨ ಗೆ ಕಿಲಾಡಿ ಅಕ್ಷಯ್ ವಿಲನ್ !

ಸೂಪರ್ ಸ್ಟಾರ್ ರಜನಿಕಾಂತ್ ಅವರ ಬಹು ನಿರೀಕ್ಷಿತ ರೋಬೋಟ್ ೨ ಚಿತ್ರ ಸದ್ದಿಲ್ಲದೇ ಶೂಟಿಂಗ್ ಪ್ರಾರಂಭಿಸಿದೆ. ಚಿತ್ರದ ನಿರ್ಮಾಣ ಮಾಡುತ್ತಿರುವ ಲೈಕ ಪ್ರೊಡಕ್ಷನ್ಸ್ ಅದ್ದೊರಿಯಾಗಿ ಶೂಟಿಂಗ್ ಗೆ ಚಾಲನೆ ನೀಡಲು ಯೋಜನೆ ಹಾಕಿತ್ತು . ಆದರೆ ಚೆನ್ನೈ ಮಳೆಗೆ ನಲುಗಿ ಹೋಗಿರುವುದರಿಂದ ಸರಳವಾಗಿ ಶೂಟಿಂಗ್ ಗೆ ಚಾಲನೆ ನೀಡಲಾಗಿದೆ. 

ವಾರ್ತಾಭಾರತಿವಾರ್ತಾಭಾರತಿ17 Dec 2015 12:52 PM IST
share
ರೋಬೋಟ್ ೨ ಗೆ ಕಿಲಾಡಿ ಅಕ್ಷಯ್ ವಿಲನ್ !

ಸೂಪರ್ ಸ್ಟಾರ್ ರಜನಿಕಾಂತ್ ಅವರ ಬಹು ನಿರೀಕ್ಷಿತ ರೋಬೋಟ್ ೨ ಚಿತ್ರ ಸದ್ದಿಲ್ಲದೇ ಶೂಟಿಂಗ್ ಪ್ರಾರಂಭಿಸಿದೆ. ಚಿತ್ರದ ನಿರ್ಮಾಣ ಮಾಡುತ್ತಿರುವ ಲೈಕ ಪ್ರೊಡಕ್ಷನ್ಸ್ ಅದ್ದೊರಿಯಾಗಿ ಶೂಟಿಂಗ್ ಗೆ ಚಾಲನೆ ನೀಡಲು ಯೋಜನೆ ಹಾಕಿತ್ತು . ಆದರೆ ಚೆನ್ನೈ ಮಳೆಗೆ ನಲುಗಿ ಹೋಗಿರುವುದರಿಂದ ಸರಳವಾಗಿ ಶೂಟಿಂಗ್ ಗೆ ಚಾಲನೆ ನೀಡಲಾಗಿದೆ. 
ಈ ಬಾರಿಯ ವಿಶೇಷವೆಂದರೆ  ರಜನಿ ಎದುರು ವಿಲನ್ ಆಗಿ ಬರುತ್ತಿರುವವರು ಬಾಲಿವುಡ್ ನ ಸೂಪರ್ ಸ್ಟಾರ್ , ಕಿಲಾಡಿ ನಂಬರ್ ಒನ್ ಅಕ್ಷಯ್ ಕುಮಾರ್ ! ಹೌದು  . ಅಕ್ಷಯ್ ಕುಮಾರ್ ಅವರೇ ಟ್ವಿಟ್ಟರ್ ನಲ್ಲಿ ಈ ಸುದ್ದಿಯನ್ನು ಖಚಿತ ಪಡಿಸಿದ್ದಾರೆ . 
ಮೊದಲು ಈ ಪಾತ್ರಕ್ಕೆ ಹಾಲಿವುಡ್ ನ ಅರ್ನಾಲ್ಡ್ ಶ್ವಾಸ್ನೇಗರ್ ಬರಲಿದ್ದಾರೆ ಎಂಬ ವದಂತಿಯಿತ್ತು . ಅವರೂ ನಿರ್ದೇಶಕ ಶಂಕರ್ ಅವರ ಐ ಚಿತ್ರದ ಆಡಿಯೋ ಬಿಡುಗಡೆಗೆ ಅತಿಥಿಯಾಗಿ ಬಂದಾಗ ನನಗ ಶಂಕರ್ ಜೊತೆ ಕೆಲಸ ಮಾಡುವ ಹಂಬಲ ಇದೆ ಎಂದು ಹೇಳಿದ್ದರು. 
ಆದರೆ ಇದೀಗ ಬಾಲಿವುಡ್ ನ ಅರ್ನಾಲ್ಡ್ , ಅಕ್ಷಯ್ ವಿಲನ್ ಆಗಿ ಬರಲಿದ್ದಾರೆ. ಇದು ರಜನಿ ಹಾಗು ಅಕ್ಷಯ್ ಅಭಿಮಾನಿಗಳಿಗೆ ಅತ್ಯಂತ ಸಂತಸದ ಸುದ್ದಿ . ಇನ್ನು ಚಿತ್ರದ ನಾಯಕಿ ಅಮಿ ಜಾಕ್ಸನ್ ಕೂಡ ರೋಬೋಟ್ ಆಗಿ ವೀಕ್ಷಕರ ಮನಸೂರೆಗೊಳ್ಳ ಲಿದ್ದಾರೆ. ಎ ಆರ್ ರಹ್ಮಾನ್ ಸಂಗೀತ ನೀಡಲಿದ್ದು ಮೇಕಪ್ ಸಹಿತ ವಿವಿಧ ತಾಂತ್ರಿಕ ವಿಭಾಗಗಳಿಗೆ ಅಂತಾರಾಷ್ಟ್ರೀಯ ತಜ್ಞರು ಶಂಕರ್ ಜೊತೆ ಕೈ ಜೋಡಿಸಲಿದ್ದಾರೆ . 
 

Ending the year on a high note! Super excited to be a part of Robot 2 with the one & only @superstarrajini sir! pic.twitter.com/mC7AINo3JR

— Akshay Kumar (@akshaykumar) December 16, 2015
share
ವಾರ್ತಾಭಾರತಿ
ವಾರ್ತಾಭಾರತಿ
Next Story
X