Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುಗ್ಗಿ
  3. ನನಗೆ ಬೈಕ್ ಬೇಡ..!

ನನಗೆ ಬೈಕ್ ಬೇಡ..!

ನಾನು ಕೋಪದಿಂದ ಮನೆ ಬಿಟ್ಟು ಬಂದೆ. ಎಷ್ಟು ಕೋಪ ಬಂದಿತ್ತೆಂದರೆ ಅಪ್ಪನ ಶೂ ಹಾಕ್ಕೊಂಡು ಬಂದಿರುವುದು ಕೂಡ ಗೊತ್ತಾಗಲಿಲ್ಲ. ಮಗನಿಗೆ ಒಂದು ಬೈಕ್ ಕೊಡಿಸಲಾಗದವರು ಎಂಜಿನಿಯರ್ ಆಗಬೇಕು ಎಂದು ಕನಸು ಕಾಣುವುದು ಯಾಕೆ..?

ವಾರ್ತಾಭಾರತಿವಾರ್ತಾಭಾರತಿ19 Dec 2015 6:44 PM IST
share
ನನಗೆ ಬೈಕ್ ಬೇಡ..!

ನಾನು ಕೋಪದಿಂದ ಮನೆ ಬಿಟ್ಟು ಬಂದೆ. ಎಷ್ಟು ಕೋಪ ಬಂದಿತ್ತೆಂದರೆ ಅಪ್ಪನ ಶೂ ಹಾಕ್ಕೊಂಡು ಬಂದಿರುವುದು ಕೂಡ ಗೊತ್ತಾಗಲಿಲ್ಲ. ಮಗನಿಗೆ ಒಂದು ಬೈಕ್ ಕೊಡಿಸಲಾಗದವರು ಎಂಜಿನಿಯರ್ ಆಗಬೇಕು ಎಂದು ಕನಸು ಕಾಣುವುದು ಯಾಕೆ..?
ನಾನು ದೊಡ್ಡ ವ್ಯಕ್ತಿಯಾಗುವವರೆಗೂ ಮತ್ತೆ ಮನೆ ಹೋಗುವುದಿಲ್ಲ..


ನನಗೆ ಎಷ್ಟು ಕೋಪ ಬಂದಿದೆಯೆಂದರೆ ಎಂದೂ ಮುಟ್ಟದ ಅಪ್ಪನ ‘ಪರ್ಸ್’ನ್ನು ತಗೊಂಡು ಬಂದೆ.ಅಮ್ಮನಿಗೆ ಕೂಡ ಗೊತ್ತಿಲ್ಲದ ಲೆಕ್ಕಗಳೆಲ್ಲ ಅದರಲ್ಲಿ ಇವೆ. ಇಂದು ಅವೆಲ್ಲವೂ ನನಗೆ ಗೊತ್ತಾಯಿತು.


ನಡೆಯುತ್ತಿದ್ದರೆ, ‘ಬೂಟ್’ಗಳಲ್ಲಿ ಏನೋ ಚುಚ್ಚಿದ ಹಾಗೆ ಆಗುತ್ತಿದೆ. ಆದರೂ ನನ್ನ ಕೋಪ ಅದನ್ನು ಲೆಕ್ಕಕ್ಕೆ ತೆಗೆದುಕೊಳ್ಳಲಿಲ್ಲ. ‘ಬೂಟ್’ಗಳ ಒಳಗೆ ಒದ್ದೆಯಾದ ಅನುಭವವಾಯಿತು. ಎತ್ತಿ ನೋಡಿದೆ ಬೂಟ್’ಗಳ ತಳದಲ್ಲಿ ರಂಧ್ರಗಳಾಗಿವೆ. ಹಾಗೆ ಕುಂಟುತ್ತ ಬಸ್ ನಿಲ್ದಾಣಕ್ಕೆ ಬಂದೆ.


ಒಂದು ಗಂಟೆ ತನಕ ಯಾವುದೇ ಬಸ್ಸು ಇಲ್ಲ ಎಂದು ತಿಳಿಯಿತು. ಸರಿ ಏನು ಮಾಡುವುದು.ಅಪ್ಪನ ‘ಪರ್ಸ್’ನಲ್ಲಿ ಏನೇನು ಇದೆ ನೋಡೋಣ ಎಂದು ತೆಗೆದೆ. ಆಫೀಸಿನಲ್ಲಿ 40,000 ಸಾಲ ತೆಗೆದುಕೊಂಡ ರಶೀದಿ, ಲ್ಯಾಪ್‌ಟಾಪ್ ಬಿಲ್ಲು. ಆ ಲ್ಯಾಪ್‌ಟಾಪ್ ನನ್ನ ಟೇಬಲ್ ಮೇಲಿದೆ. ಅಂದರೆ ನನಗಾಗಿ ಕೊಡಿಸಿದ್ದು.


ಮತ್ತೆ ಅದರಲ್ಲಿ ಆಫೀಸ್’ಗೆ ಒಳ್ಳೆಯ ಬೂಟ್’ಗಳನ್ನು ಹಾಕಿಕೊಂಡು ಬರುವಂತೆ ಮೆನೇಜರ್ ಕೊಟ್ಟ ನೋಟಿಸ್ ಲೇಟರ್. ಹೌದು ಅಮ್ಮ ನಾಲ್ಕು ತಿಂಗಳಿಂದ ಹೇಳುತ್ತಿದ್ದರು ಹೊಸ ಶೂ ತೆಗೆದುಕೊಳ್ಳಿ ಎಂದು. ಅಪ್ಪ ಇನ್ನೂ ಆರು ತಿಂಗಳು ಬರುತ್ತವೆ ಎನ್ನುತ್ತಿದ್ದ.


‘ನಮ್ಮ ಈ ಎಕ್ಸ್‌ಚೇಂಜ್ ಮೇಳದಲ್ಲಿ ಹಳೆಯ ಸ್ಕೂಟರ್ ಕೊಟ್ಟು ಹೊಸ ಬೈಕ್ ಪಡೆಯಿರಿ’ಎಂಬ ಭಿತ್ತಿಪತ್ರ ಕಾಣಿಸಿತ್ತು.


ಹೌದು! ನಾನು ಮನೆ ಬಿಟ್ಟು ಬರುವಾಗ ಅಪ್ಪನ ಸ್ಕೂಟರ್ ಕಾಣಿಸುತ್ತಿಲ್ಲವಲ್ಲ..?
ನನ್ನ ಕಣ್ಣುಗಳು ಒದ್ದೆಯಾದವು. ತಕ್ಷಣವೇ ಮನೆ ಕಡೆ ಓಡತೊಡಗಿದೆ...
ಈಗ ‘ಬೂಟ್’ಗಳಿಂದ ನೋವಾಗುತ್ತಿಲ್ಲ..

ಮನೆಯಲ್ಲಿ ಅಪ್ಪ ಇಲ್ಲ.. ಸ್ಕೂಟರ್ ಇಲ್ಲ.. ನನಗೆ ಅರ್ಥವಾಯಿತು.ತಕ್ಷಣ ಎಕ್ಸ್ ಚೇಂಜ್ ಆಫರ್ ನೀಡುವ ಸ್ಥಳಕ್ಕೆ ಓಡಿಬಂದೆ.ಅಪ್ಪ ಅಲ್ಲಿದ್ದಾರೆ..!


ದುಃಖವನ್ನು ತಡೆದುಕೊಳ್ಳಲಾಗಲಿಲ್ಲ.ಅಪ್ಪನನ್ನು ಗಟ್ಟಿಯಾಗಿ ತಬ್ಬಿಕೊಂಡು ಜೋರಾಗಿ ಅಳಲು ಆರಂಭಿಸಿದೆ..!
ಬೇಡ ಅಪ್ಪ.. ನನಗೆ ಬೈಕ್ ಬೇಡ..! ಅಂದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X