Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಸಂಬಂಧ ಸಹಜಗೊಳಿಸಲು ಅಮೆರಿಕ ಇನ್ನಷ್ಟು...

ಸಂಬಂಧ ಸಹಜಗೊಳಿಸಲು ಅಮೆರಿಕ ಇನ್ನಷ್ಟು ಶ್ರಮಿಸಬೇಕು’

ದ್ವಿಪಕ್ಷೀಯ ಸಂಬಂಧಗಳನ್ನು ಸಹಜಗೊಳಿಸುವ ನಿಟ್ಟಿನಲ್ಲಿ ತನ್ನ ಬೇಡಿಕೆಗಳನ್ನು ಈಡೇರಿಸುವಲ್ಲಿ ವಾಷಿಂಗ್ಟನ್ ವಿಫಲಗೊಂಡಿರುವ ಹೊರತಾಗಿಯೂ ಅಮೆರಿಕದೊಂದಿಗೆ ಸಂಬಂಧಗಳನ್ನು ಸುಧಾರಿಸಲು ಕ್ಯೂಬಾವು ಬಯಸುತ್ತದೆ ಎಂದು ಕ್ಯೂಬಾದ ಅಧ್ಯಕ್ಷ ರೌಲ್ ಕ್ಯಾಸ್ಟ್ರೊ ಹೇಳಿದ್ದಾರೆ.

ವಾರ್ತಾಭಾರತಿವಾರ್ತಾಭಾರತಿ20 Dec 2015 12:59 PM IST
share
ಸಂಬಂಧ ಸಹಜಗೊಳಿಸಲು ಅಮೆರಿಕ ಇನ್ನಷ್ಟು ಶ್ರಮಿಸಬೇಕು’

ದ್ವಿಪಕ್ಷೀಯ ಸಂಬಂಧಗಳನ್ನು ಸಹಜಗೊಳಿಸುವ ನಿಟ್ಟಿನಲ್ಲಿ ತನ್ನ ಬೇಡಿಕೆಗಳನ್ನು ಈಡೇರಿಸುವಲ್ಲಿ ವಾಷಿಂಗ್ಟನ್ ವಿಫಲಗೊಂಡಿರುವ ಹೊರತಾಗಿಯೂ ಅಮೆರಿಕದೊಂದಿಗೆ ಸಂಬಂಧಗಳನ್ನು ಸುಧಾರಿಸಲು ಕ್ಯೂಬಾವು ಬಯಸುತ್ತದೆ ಎಂದು ಕ್ಯೂಬಾದ ಅಧ್ಯಕ್ಷ ರೌಲ್ ಕ್ಯಾಸ್ಟ್ರೊ ಹೇಳಿದ್ದಾರೆ.


ಕ್ಯೂಬಾದ ನಿವೃತ್ತ ನಾಯಕ ಫಿಡೆಲ್ ಕ್ಯಾಸ್ಟ್ರೊರ ಕಿರಿಯ ಸೋದರ ರೌಲ್ ಕ್ಯಾಸ್ಟ್ರೊ(84) ಪ್ರಸಾರ ಭಾಷಣದಲ್ಲಿ ಶುಕ್ರವಾರ ಸರಕಾರ ಹಾಗೂ ಪಕ್ಷದ ಹಿರಿಯ ಮುಖಂಡರನ್ನು ಉದ್ದೇಶಿಸಿ ಮಾಡನಾಡಿದರು.
ತಮ್ಮ ಹಿಂದಿನ ಶೀತಲ ಸಮರದ ಅವಧಿಯ ಭಿನ್ನಾಭಿಪ್ರಾಯಗ

ಳನ್ನು ಬದಿಗಿರಿಸಿ ದ್ವಿಪಕ್ಷೀಯ ಸಂಬಂಧಗಳನ್ನು ಉತ್ತಮಗೊಳಿಸಲು ಬಯಸುವುದಾಗಿ ಕಳೆದ ಡಿಸೆಂಬರ್ 17ರಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ ಘೋಷಿಸಿದ ಬಳಿಕ ಉಭಯ ರಾಷ್ಟ್ರಗಳ ನಡುವೆ ಆಗಿರುವ ಪ್ರಗತಿಯನ್ನು ಕ್ಯಾಸ್ಟ್ರೊ ಈ ಸಂದರ್ಭದಲ್ಲಿ ಶ್ಲಾಘಿಸಿದರು ಎಂದು ಮೂಲಗಳು ತಿಳಿಸಿವೆ.
ಕ್ಯೂಬಾದ ಮೇಲಿನ ವ್ಯಾಪಾರ ನಿಷೇಧ ಹಾಗೂ ಗ್ವಾಂಟನಾಮೊ ಕೊಲ್ಲಿಯಲ್ಲಿರುವ ನೌಕಾ ನೆಲೆಯ ಹಿಂದೆಗೆತ ಸೇರಿದಂತೆ ದ್ವಿಪಕ್ಷೀಯ ಸಂಬಂಧ ಸುಧಾರಣೆಗೆ ಅಗತ್ಯವೆಂದು ಕ್ಯೂಬಾ ಪರಿಗಣಿಸಿರುವ ವಿಷಯಗಳಲ್ಲಿ ಯಾವುದೇ ಪ್ರಗತಿ ಆಗಿಲ್ಲ ಎಂದು ಇದೇ ವೇಳೆ ಕ್ಯಾಸ್ಟ್ರೊ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಕ್ಯೂಬಾ ಹಾಗೂ ಅಮೆರಿಕ ಜುಲೈಯಲ್ಲಿ ತಮ್ಮ ರಾಜತಾಂತ್ರಿಕ ಸಂಬಂಧಗಳನ್ನು ಪುನರಾರಂಭಿಸಿದ್ದು, ನೇರ ಅಂಚೆ ಸೇವೆ ಹಾಗೂ ಪರಿಸರ ರಕ್ಷಣೆ ಸಂಬಂಧಿಸಿ ಒಪ್ಪಂಗಳಿಗೆ ಸಹಿ ಹಾಕಿವೆ.


ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮ, ತಾನು ಕ್ಯೂಬಾಕ್ಕೆ ಭೇಟಿ ನೀಡಲು ಬಯಸುವುದಾಗಿ ಹೇಳಿಕೊಂಡಿದ್ದರು.


 ಸಮಾಜವಾದದ ಬಗ್ಗೆ ಕ್ಯೂಬಾದ ಬದ್ಧತೆಯನ್ನು ಒತ್ತಿಹೇಳಿರುವ ಕ್ಯಾಸ್ಟ್ರೊ, ಭಿನ್ನಮತೀಯರನ್ನು ಬೆಂಬಲಿಸುವಂತಹ ಕ್ಯೂಬಾ ಸರಕಾರವನ್ನು ಕಡೆಗಣಿಸುವ ಉದ್ದೇಶದ ಅಮೆರಿಕದ ಕಾರ್ಯಕ್ರಮಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X