Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲಂಕೇಶರಿಂದ ರಾಜ್ಯ ರಾಜಕೀಯಕ್ಕೆ ಹೊಸ...

ಲಂಕೇಶರಿಂದ ರಾಜ್ಯ ರಾಜಕೀಯಕ್ಕೆ ಹೊಸ ಆಯಾಮ’

ವಾರ್ತಾಭಾರತಿವಾರ್ತಾಭಾರತಿ21 Dec 2015 3:30 PM IST
share
ಲಂಕೇಶರಿಂದ ರಾಜ್ಯ ರಾಜಕೀಯಕ್ಕೆ ಹೊಸ ಆಯಾಮ’

ಲಂಕೇಶ್ ಅವರು ಬದುಕಿದ್ದರೇ, ಅಸಹಿಷ್ಣುತೆಯ ಬಗ್ಗೆ ಸ್ಪಷ್ಟತೆಯನ್ನು ನೀಡುತ್ತಿದ್ದರು ಎಂದು ರಂಗಕರ್ಮಿ ಪ್ರಕಾಶ್ ಬೆಳವಾಡಿ ಅಭಿಪ್ರಾಯಪಟ್ಟಿದ್ದಾರೆ.
ರವಿವಾರ ನಗರದ ಬದಾಮಿ ಹೌಸ್‌ನಲ್ಲಿ ಜನಸಂಸ್ಕೃತಿ, ಅವಿರತ ಪುಸ್ತಕ, ಬೆಂಗಳೂರು ಆರ್ಟ್ ಫೌಂಡೇಷನ್ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ‘ಈಗ ಇರಬೇಕಿತ್ತು ಲಂಕೇಶ್’ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಅವರು ಬದುಕಿದ್ದಾಗ ರಾಜಕೀಯ ಹಾಗೂ ಪತ್ರಿಕೋದ್ಯಮಕ್ಕೆ ಹೊಸ ಆಯಾಮ ಬಂದಿತು. ಈಗ ಅವರೆನಾದರೂ ಬದುಕಿದ್ದರೇ, ಅಸಹಿಷ್ಣುತೆಯ ಬಗ್ಗೆಯೂ ಸ್ಪಷ್ಟತೆಯನ್ನು ನೀಡುತ್ತಿದ್ದರು ಎಂದು ಅಭಿಪ್ರಾಯಪಟ್ಟರು. ಲಂಕೇಶ್ ಅವರಿಗೆ ವಿಷಯಾಧಾರಿತವಾಗಿ ಚರ್ಚಿಸಿದರೆ ಎಷ್ಟು ಹೊತ್ತು ಬೇಕಾದರೂ ಚರ್ಚಿಸುತ್ತಿದ್ದರೂ ಆದರೆ ಅವರಿಗೆ ಜಾತಿ ಆಧಾರಿತವಾಗಿ ಮಾತನಾಡಿದರೆ ಅವರ ವಿರುದ್ಧ ಸಿಡಿಮಿಡಿಗೊಳ್ಳುತ್ತಿದ್ದರು ಎಂದು ಹೇಳಿದರು. ಕರ್ನಾಟಕ ಲಲಿತಕಲಾ ಅಕಾಡಮಿ ಅಧ್ಯಕ್ಷ ಎಂ.ಎಸ್.ಮೂರ್ತಿ ಮಾತನಾಡಿ, ಲಂಕೇಶ್ ಅವರು ಉತ್ತಮ ಬರಹಗಾರರಾಗಿದ್ದರೆ ವಿನಹ ಅವರು ಉತ್ತಮ ನಿರ್ದೇಶಕರಾಗಿರಲಿಲ್ಲ. ಆದರೂ ಅವರು ಹೊಸತನಕ್ಕೆ ತುಡಿಯುತ್ತಿದ್ದರು ಎಂದು ತಿಳಿಸಿದರು.


ಅವರು ಎಲ್ಲರನ್ನೂ ಅಧಿಕಾರಯುತವಾಗಿ ಕರೆಯುವ ಹಾಗೂ ಅವರನ್ನು ಅಪಾಯದ ಸುಳಿಗೆ ಸಿಲುಕಿಸುವುದನ್ನು ಕರಗತ ಮಾಡಿಕೊಂಡಿದ್ದರು. ಅಲ್ಲದೆ, ಕನ್ನಡ ಚಿತ್ರಗಳು ಇತರೆ ಭಾಷೆಗಳ ಚಿತ್ರಗಳಿಗಿಂತಲೂ ಉತ್ತಮವಾಗಿವೆ. ಆದರೆ, ಈ ಚಿತ್ರಗಳನ್ನು ವಿಮರ್ಶಿಸುವಲ್ಲಿ ಸೋತಿದ್ದೇವೆ ಎಂದು ಹೇಳಿದರು.
ಹೆಸರಾಂತ ನಿರ್ದೇಶಕರೂ ಅಸಲಿ ಚಿತ್ರಗಳನ್ನು ಕಾಫಿ ಹೊಡೆಯುತ್ತಿದ್ದು, ಇದರಿಂದ, ಸೃಜನಶೀಲತೆಗೆ ಧಕ್ಕೆಯಾಗುತ್ತಿದೆ ಎಂದು ತಿಳಿಸಿದರು. ಕರ್ನಾಟಕ ಚಲನಚಿತ್ರ ಅಕಾಡಮಿ ಅಧ್ಯಕ್ಷ ಎಸ್.ವಿ.ರಾಜೇಂದ್ರಸಿಂಗ್ ಬಾಬು ಮಾತನಾಡಿ, ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಹಿಂದಿನ ಕಾಲದ ತಂತ್ರಜ್ಞಾನದ ಬಗ್ಗೆ ಅರಿವು ಮೂಡುತ್ತದೆ. ಅಲ್ಲದೆ, ಅವರು ನಿರ್ದೇಶಿಸಿದ ಮೊದಲ ಸಿನಿಮಾಗೆ ಅವರಿಗೆ ಬಂಗಾರದ ಪದಕವನ್ನು ನೀಡಲಾಯಿತು ಎಂದು ಹೇಳಿದರು.


 ಈ ಸಂದರ್ಭದಲ್ಲಿ ವಾರ್ತಾ ಇಲಾಖೆಯ ನಿರ್ದೇಶಕ ಎನ್.ಆರ್.ವಿಶುಕುಮಾರ್ ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X