Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಐ.ಎಸ್.ಎಫ್ ನೆರವಿನಿಂದ ಸ್ವದೇಶಕ್ಕೆ...

ಐ.ಎಸ್.ಎಫ್ ನೆರವಿನಿಂದ ಸ್ವದೇಶಕ್ಕೆ ಮರಳಿದ ಉತ್ತರ ಪ್ರದೇಶದ ಚೋಟರಾಮ್.

ವರದಿ : ಯಾಕೂಬ್ ಫೈರೋಝ್ವರದಿ : ಯಾಕೂಬ್ ಫೈರೋಝ್23 Dec 2015 4:43 PM IST
share
ಐ.ಎಸ್.ಎಫ್ ನೆರವಿನಿಂದ ಸ್ವದೇಶಕ್ಕೆ ಮರಳಿದ ಉತ್ತರ ಪ್ರದೇಶದ ಚೋಟರಾಮ್.

ಕಳೆದ ನಾಲ್ಕು ವರ್ಷಗಳಿಂದ ತನ್ನ ಪ್ರಾಯೋಜಕನ ಅಧೀನದಲ್ಲಿ ಕೆಲಸ ನಿರ್ವಹಿಸುತಿದ್ದ ಉತ್ತರ ಪ್ರದೇಶದ ಚೋಟರಾಮ್ ಎಂಬವರು ಕಳೆದ ನಾಲ್ಕು ತಿಂಗಳಿನಿಂದ ತನ್ನ ಸಂಬಳ ಕೊಡದೆ, ಸರಿಯಾದ ವ್ಯವಸ್ಥೆ ಕಲ್ಪಿಸದೆ, ಅತ್ತ ಊರಿಗೂ ಕಳುಹಿಸಿದೆ ಸತಾಯಿಸುತಿದ್ದಂತಹ ತನ್ನ ಪ್ರಯೋಜಕನ ವಿರುದ್ದ ಚೋಟರಾಮ್ ಖುದ್ದಾಗಿ ತೆರಳಿ ಕಾರ್ಮಿಕ ಇಲಾಖೆಯಲ್ಲಿ ಕೇಸು ದಾಖಲಿಸಿದರೂ ಏನು ಪ್ರಯೋಜನವಾಗಿರಲಿಲ್ಲ.

ಕಾರ್ಮಿಕ ಇಲಾಖೆಯಿಂದ ಪ್ರಾಯೋಜಕನಿಗೆ ಮೂರು ಬಾರಿ ಎಚ್ಚರಿಕೆ ಪತ್ರ ಬಂದರೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನಲೆಯಲ್ಲಿ, ಚೋಟರಾಮ್ ಇಂಡಿಯನ್ ಸೋಶಿಯಲ್ ಫೋರಮ್ ರಿಯಾದ್ ನ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದರು  . ತಕ್ಷಣವೇ  ಇಂಡಿಯನ್ ಸೋಶಿಯಲ್ ಫೋರಮ್ ರಿಯಾದ್ ಕಾರ್ಯಕರ್ತರಾದ ಇಸ್ಮಾಯಿಲ್ ಮಂಗಳಪೇಟೆ ಹಾಗೂ ಉಸ್ಮಾನ್ ಕುಂಜತ್ತೂರು ರವರ ನೇತೃತ್ವದ ನಿಯೋಗ ಪ್ರಾಯೋಜಕನನ್ನು ಸಂಪರ್ಕಿಸಿದರು.

ಪ್ರಯೋಜಕನು ತನ್ನ ವಿರುದ್ದ ದಾಖಲಾದ ಮೊಕದ್ದಮೆ ಹಿಂಪಡೆದರೆ ಒಂದು ವಾರದಲ್ಲಿ ಚೋಟರಾಮ್ ಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವೆ ಎಂದು ಇಂಡಿಯನ್ ಸೋಶಿಯಲ್ ಫೋರಮ್ ಕಾರ್ಯಕರ್ತರಲ್ಲಿ ಮನವಿ ಮಾಡಿದ್ದನು ಇದಕ್ಕೆ ಪೂರಕವಾಗಿ ಒಂದು ವಾರದ ನಂತರ ಪ್ರಾಯೋಜಕನನ್ನು ಸಂಪರ್ಕಿಸಿದಾಗ ಇನ್ನೂ ನಾಲ್ಕು ದಿನದ ಕಾಲಾವಕಾಶ ಬೇಕೆಂದಾಗ ತಕರಾರಿಗೆ ತೆಗೆದುಕೊಂಡ ಇಂಡಿಯನ್ ಸೋಶಿಯಲ್ ಫೋರಮ್ ಹೀಗೆ ಮುಂದುವರಿದರೆ ಭಾರತೀಯ ರಾಯಭಾರಿ ಕಚೇರಿಗೆ ದೂರು ದಾಖಲಿಸುದಾಗಿ ಎಚ್ಚರಿಸಿದರು. ತಕ್ಷಣವೇ ಕಾರ್ಯಪ್ರವರ್ತನಾದ ಪ್ರಾಯೋಜಕನು 2800 ಸೌದಿ ರಿಯಲ್ ಸಂಬಳ ಹಾಗು ಏನು ತೊಂದರೆ ನೀಡದೆ ದಿನಾಂಕ 19/12/2015 ರಂದು ಚೋಟರಾಮ್ ನನ್ನು ಭಾರತಕ್ಕೆ ಕಳುಹಿಸಿದನು. ತಾಯ್ನಾಡಿಗೆ ಮರಳುವಾಗ ಚೋಟರಾಮ್ ನವರು ಇಂಡಿಯನ್ ಸೋಶಿಯಲ್ ಫೋರಮ್ ರಿಯಾದ್ ಕಾರ್ಯಕರ್ತರಿಗೆ ಧನ್ಯವಾದಗಳನ್ನು ಹೇಳಿದರು. 

share
ವರದಿ : ಯಾಕೂಬ್ ಫೈರೋಝ್
ವರದಿ : ಯಾಕೂಬ್ ಫೈರೋಝ್
Next Story
X