Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 55,699 ಗ್ರಾಮಗಳು ಈಗಲೂ ಮೊಬೈಲ್...

55,699 ಗ್ರಾಮಗಳು ಈಗಲೂ ಮೊಬೈಲ್ ಸೇವೆಯಿಂದ ವಂಚಿತ!

ದೇಶದ 55,669 ಗ್ರಾಮಗಳು ಈಗಲೂ ಮೊಬೈಲ್ ದೂರವಾಣಿ ಸೇವೆಯಿಂದ ವಂಚಿತವಾಗಿವೆಯೆಂದು, ಕೇಂದ್ರ ಸರಕಾರವು ಬುಧವಾರ ಲೋಕಸಭೆಗೆ ತಿಳಿಸಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಸಂಪರ್ಕ ಸಚಿವ ರವಿಶಂಕರ್ ಪ್ರಸಾದ್ ಈ ಬಗ್ಗೆ ಸದನದಲ್ಲಿ ಹೇಳಿಕೆ ನೀಡಿ, ಸೆಪ್ಟೆಂಬರ್ ಅಂತ್ಯದ ವೇಳೆಗೆ ಗ್ರಾಮೀಣ ಹಾಗೂ ನಗರ ಪ್ರದೇಶಗಳ ದೂರವಾಣಿ ಸಾಂಧ್ರತೆಯ ಮಟ್ಟವು ಕ್ರಮವಾಗಿ 48.79 ಶೇ. ಹಾಗೂ 152.36 ಶೇ. ಆಗಿದೆಯೆಂದು ತಿಳಿಸಿದರು.

 ದೇಶದ ಒಟ್ಟು 5,97,608 ಗ್ರಾಮಗಳ ಪೈಕಿ ಈಗಾಗಲೇ 5,41,939 ಗ್ರಾಮಗಳು ಮೊಬೈಲ್ ಸೇವೆಯ ವ್ಯಾಪ್ತಿಗೊಳಪಟ್ಟಿವೆ. ಕೇವಲ 9.31 ಶೇ.ಅಂದರೆ 55,669 ಗ್ರಾಮಗಳು ಮೊಬೈಲ್ ಸೇವೆಯಿಂದ ವಂಚಿತವಾಗಿವೆಯೆಂದರು.

ದೇಶದ ಎಲ್ಲಾ ಗ್ರಾಮಗಳಿಗೂ ದೂರಸಂಪರ್ಕ ಸೇವೆಯು ಲಭ್ಯವಾಗುವಂತೆ ಮಾಡಲು ಸರಕಾರ ಬದ್ಧವಾಗಿದೆಯೆಂದು ಪ್ರಸಾದ್ ಲೋಕಸಭೆಗೆ ತಿಳಿಸಿದರು.

ಗ್ರಾಮೀಣ ಪ್ರದೇಶಗಳ ದೂರವಾಣಿ ಸಾಂಧ್ರತೆಯನ್ನು 2017ರಲ್ಲಿ ಶೇ.70ರಷ್ಟು ಹಾಗೂ 2020ರೊಳಗೆ ಶೇ.100ರಷ್ಟು ಹೆಚ್ಚಿಸುವ ಗುರಿಯನ್ನು ರಾಷ್ಟ್ರೀಯ ಟೆಲಿಕಾಂ ನೀತಿಯು ರೂಪಿಸಿದೆಯೆಂದರು.

   ದೂರಸಂಪರ್ಕ ಸೇವೆಗಳಲ್ಲಿ ಸುಧಾರಣೆ ತರಲು ಕೇಂದ್ರ ಸರಕಾರವು ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ಪ್ರಸಾದ್, ಎಡಪಂಥೀಯ ತೀವ್ರವಾದದಿಂದ ಪೀಡಿತವಾದ ರಾಜ್ಯಗಳಲ್ಲಿ 3,567.58 ಕೋಟಿ ರೂ. ವೆಚ್ಚದಲ್ಲಿ 2199 ಮೊಬೈಲ್ ಗೋಪುರಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು. 2015ರ ನವೆಂಬರ್ 30ರೊಳಗೆ 1134 ಮೊಬೈಲ್ ಟವರ್‌ಗಳು ಕಾರ್ಯನಿರ್ವಹಿಸಲಿವೆಯೆಂದರು.

ವಾರ್ತಾಭಾರತಿವಾರ್ತಾಭಾರತಿ23 Dec 2015 7:15 PM IST
share
55,699 ಗ್ರಾಮಗಳು ಈಗಲೂ ಮೊಬೈಲ್ ಸೇವೆಯಿಂದ ವಂಚಿತ!

ದೇಶದ 55,669 ಗ್ರಾಮಗಳು ಈಗಲೂ ಮೊಬೈಲ್ ದೂರವಾಣಿ ಸೇವೆಯಿಂದ ವಂಚಿತವಾಗಿವೆಯೆಂದು, ಕೇಂದ್ರ ಸರಕಾರವು ಬುಧವಾರ ಲೋಕಸಭೆಗೆ ತಿಳಿಸಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಸಂಪರ್ಕ ಸಚಿವ ರವಿಶಂಕರ್ ಪ್ರಸಾದ್ ಈ ಬಗ್ಗೆ ಸದನದಲ್ಲಿ ಹೇಳಿಕೆ ನೀಡಿ, ಸೆಪ್ಟೆಂಬರ್ ಅಂತ್ಯದ ವೇಳೆಗೆ ಗ್ರಾಮೀಣ ಹಾಗೂ ನಗರ ಪ್ರದೇಶಗಳ ದೂರವಾಣಿ ಸಾಂಧ್ರತೆಯ ಮಟ್ಟವು ಕ್ರಮವಾಗಿ 48.79 ಶೇ. ಹಾಗೂ 152.36 ಶೇ. ಆಗಿದೆಯೆಂದು ತಿಳಿಸಿದರು.

 ದೇಶದ ಒಟ್ಟು 5,97,608 ಗ್ರಾಮಗಳ ಪೈಕಿ ಈಗಾಗಲೇ 5,41,939 ಗ್ರಾಮಗಳು ಮೊಬೈಲ್ ಸೇವೆಯ ವ್ಯಾಪ್ತಿಗೊಳಪಟ್ಟಿವೆ. ಕೇವಲ 9.31 ಶೇ.ಅಂದರೆ 55,669 ಗ್ರಾಮಗಳು ಮೊಬೈಲ್ ಸೇವೆಯಿಂದ ವಂಚಿತವಾಗಿವೆಯೆಂದರು.

ದೇಶದ ಎಲ್ಲಾ ಗ್ರಾಮಗಳಿಗೂ ದೂರಸಂಪರ್ಕ ಸೇವೆಯು ಲಭ್ಯವಾಗುವಂತೆ ಮಾಡಲು ಸರಕಾರ ಬದ್ಧವಾಗಿದೆಯೆಂದು ಪ್ರಸಾದ್ ಲೋಕಸಭೆಗೆ ತಿಳಿಸಿದರು.

ಗ್ರಾಮೀಣ ಪ್ರದೇಶಗಳ ದೂರವಾಣಿ ಸಾಂಧ್ರತೆಯನ್ನು 2017ರಲ್ಲಿ ಶೇ.70ರಷ್ಟು ಹಾಗೂ 2020ರೊಳಗೆ ಶೇ.100ರಷ್ಟು ಹೆಚ್ಚಿಸುವ ಗುರಿಯನ್ನು ರಾಷ್ಟ್ರೀಯ ಟೆಲಿಕಾಂ ನೀತಿಯು ರೂಪಿಸಿದೆಯೆಂದರು.

   ದೂರಸಂಪರ್ಕ ಸೇವೆಗಳಲ್ಲಿ ಸುಧಾರಣೆ ತರಲು ಕೇಂದ್ರ ಸರಕಾರವು ಕೈಗೊಂಡಿರುವ ಕ್ರಮಗಳನ್ನು ವಿವರಿಸಿದ ಪ್ರಸಾದ್, ಎಡಪಂಥೀಯ ತೀವ್ರವಾದದಿಂದ ಪೀಡಿತವಾದ ರಾಜ್ಯಗಳಲ್ಲಿ 3,567.58 ಕೋಟಿ ರೂ. ವೆಚ್ಚದಲ್ಲಿ 2199 ಮೊಬೈಲ್ ಗೋಪುರಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು. 2015ರ ನವೆಂಬರ್ 30ರೊಳಗೆ 1134 ಮೊಬೈಲ್ ಟವರ್‌ಗಳು ಕಾರ್ಯನಿರ್ವಹಿಸಲಿವೆಯೆಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X