Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಪಾಲಡ್ಕ: ಗುಜರಿ ಮಾರಾಟ ಮಾಡಿ ಶಾಲೆಗೆ...

ಪಾಲಡ್ಕ: ಗುಜರಿ ಮಾರಾಟ ಮಾಡಿ ಶಾಲೆಗೆ ಸಿಸಿ ಕ್ಯಾಮರಾ ನೀಡಿದ ಐಸಿವೈಎಂ ಸದಸ್ಯರು

ವಾರ್ತಾಭಾರತಿವಾರ್ತಾಭಾರತಿ24 Dec 2015 12:01 PM IST
share
ಪಾಲಡ್ಕ: ಗುಜರಿ ಮಾರಾಟ ಮಾಡಿ ಶಾಲೆಗೆ ಸಿಸಿ ಕ್ಯಾಮರಾ ನೀಡಿದ ಐಸಿವೈಎಂ ಸದಸ್ಯರು

ಶಾಲಾ ವಾರ್ಷಿಕೋತ್ಸವ, ಕಟ್ಟಡ ನಿರ್ಮಾಣ, ಆವರಣ ಗೋಡೆ ನಿರ್ಮಾಣ, ನೀರಿನ ಟ್ಯಾಂಕ್ ನಿರ್ಮಾಣಕ್ಕಾಗಿ ಊರಿನ ಜನರು ತಮ್ಮ ಕೈಲಾದಷ್ಟು ಶಾಲೆಗಳಿಗೆ ಧನ ಸಹಾಯ ಮಾಡುವುದು ಸಹಜ. ಆದರೆ ಊರಿನಲ್ಲಿರುವ ಗುಜರಿ ವಸ್ತುಗಳನ್ನು ರಾಶಿ ಹಾಕಿ ಮಾರಾಟ ಮಾಡಿ ಬಂದ ಹಣದಿಂದ ಶಾಲೆಗಾಗಿ ಸಿಸಿ ಕ್ಯಾಮರಾವನ್ನು ಖರೀದಿಸುವ ಮೂಲಕ ಪಾಲಡ್ಕದ ಐಸಿವೈಎಂ ಸದಸ್ಯರು ಗಮನ ಸೆಳೆದಿದ್ದಾರೆ.

ಮೂಡುಬಿದಿರೆ ವಲಯದ ಪಾಲಡ್ಕದ ಸಂತ ಇಗ್ನೇಷಿಯಸ್ ಅನುದಾನಿತ ಹಿ.ಪ್ರಾ. ಶಾಲೆಯು ಈ ವರ್ಷ ಶತಮಾನೋತ್ಸವವನ್ನು ಆಚರಿಸುತ್ತಿದೆ. ಈ ಸಂದರ್ಭವನ್ನು ನೆನಪಿನಲ್ಲಿಟ್ಟುಕೊಳ್ಳುವ ಉದ್ದೇಶದಿಂದ ಹಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಅದರಲ್ಲಿ ದಾನಿಗಳಿಂದ ಸಂಗ್ರಹಿಸಿದ 1.30 ಕೋಟಿ ರೂ. ವೆಚ್ಚದಲ್ಲಿ ಮೂರು ಅಂತಸ್ತಿನ ಕಟ್ಟಡವು ಸಿದ್ಧಗೊಂಡಿದೆ.

ಇದೀಗ ಈ ಶಾಲೆಯ ಶತಮಾನೋತ್ಸವದ ಸಂದರ್ಭದಲ್ಲಿ ತಾವೇನಾದರೂ ಸಹಾಯವನ್ನು ಮಾಡಬೇಕು ಎನುವ ಉದ್ದೇಶದಿಂದ ಶಾಲಾ ಆವರಣಕ್ಕೆ ಪಾಲಡ್ಕ ಐಸಿವೈಎಂ ಘಟಕದ 40 ಜನ ಸದಸ್ಯರು ಸೇರಿ ತಮ್ಮ ವ್ಯಾಪ್ತಿಯಲ್ಲಿರುವ ಮನೆ ಮನೆಗಳಿಗೆ ಭೇಟಿ ನೀಡಿ ಅಲ್ಲಿರುವ ಗುಜರಿ ವಸ್ತುಗಳನ್ನು ಸಂಗ್ರಹಿಸಿ ಚರ್ಚ್‌ನ ಬಳಿ ರಾಶಿ ಹಾಕಿ ನಂತರ ಅದನ್ನು ಹರಾಜು ಹಾಕಿ ಅದರಲ್ಲಿ ಬಂದ 1.60 ಲಕ್ಷ ರೂ.ನಲ್ಲಿ ಸಿಸಿ ಕ್ಯಾಮರಾವನ್ನು ಖರೀದಿಸಿ, ಶಾಲಾ ಆವರಣಕ್ಕೆ ಜೋಡಿಸಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಪಾಲಡ್ಕ ಐಸಿವೈಎಂ ಘಟಕದಲ್ಲಿರುವ 40ರಷ್ಟು ಸದಸ್ಯರಲ್ಲಿ ಹೆಚ್ಚಿನ ಸದಸ್ಯರು ಸಂತ ಇಗ್ನೇಷಿಯಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿಗಳು. ಆದ್ದರಿಂದ ತಾವೇನಾದರೂ ಶಾಲೆಗೆ ನೀಡಬೇಕೆನ್ನುವ ನಿಟ್ಟಿನಲ್ಲಿ ಹೊಸದೊಂದು ಪರಿ ಕಲ್ಪನೆಯೊಂದಿಗೆ ಮನೆ ಮನೆಯಿಂದ ಗುಜರಿಯನ್ನು ಸಂಗ್ರಹ ಮಾಡುವ ಕೆಲಸಕ್ಕೆ ಮುಂದಾದೆವು. ಗುಜರಿಯಿಂದ ಸಂಗ್ರಹವಾದ ಹಣದಿಂದ ಸಿಸಿ ಕ್ಯಾಮರಾವನ್ನು ಖರೀದಿಸಿ ಶಾಲೆಗೆ ನೀಡಿದ್ದೇವೆ ಎಂದು ಪಾಲಡ್ಕ ಐಸಿವೈಎಂ ಘಟಕದ ಅಧ್ಯಕ್ಷ ಸ್ಟೀವನ್ ಪಿಂಟೋ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X