Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜನವರಿ 3 ಕಕ್ಕಿಂಜೆಯಲ್ಲಿ 11 ಜೋಡಿ...

ಜನವರಿ 3 ಕಕ್ಕಿಂಜೆಯಲ್ಲಿ 11 ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ30 Dec 2015 6:23 PM IST
share
ಜನವರಿ 3 ಕಕ್ಕಿಂಜೆಯಲ್ಲಿ 11 ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮ

ಬೆಳ್ತಂಗಡಿ : ಮನಾರತ್‌ಅಲ್‌ಮಸಾಅದ್ ವೆಲ್ಫೇರ್ ಎಸೋಸಿಯೇಷನ್ ಕಕ್ಕಿಂಜೆ ಸೆಂಟರ್‌ ಇದರ ವತಿಯಿಂದ ಜನವರಿ 3 ಆದಿತ್ಯವಾರ ಕಕ್ಕಿಂಜೆ ನೂರುಲ್‌ಇಸ್ಲಾಂ ಮದರಸ ಮೈದಾನದಲ್ಲಿ 11 ಜೋಡಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿದ್ದು ಸಮಸ್ತ ಮುಷಾವರ ಸದಸ್ಯರಾದ ಮಿತ್ತಬೈಲ್‌ಅಬ್ದುಲ್‌ಜಬ್ಬಾರ್‌ ಉಸ್ತಾದ್‌ ದುವಾ ನೇತೃತ್ವದೊಂದಿಗೆ ಆರಂಭಗೊಳ್ಳುವ ಕಾರ್ಯಕ್ರಮವನ್ನು ದ.ಕ. ಜಿಲ್ಲಾ ಖಾಝೀ ತ್ವಾಖಾ ಅಮ್ಮದ್ ಮುಸ್ಲಿಯಾರ್ ಉದ್ಘಾಟನೆ ಹಾಗೂ ನಿಖಾಹ್ ನೇತೃತ್ವ ವಹಿಸಲಿದ್ದಾರೆ.

ಬೆಳ್ತಂಗಡಿ ಶಾಸಕರಾದ ಕೆ.ವಸಂತ ಬಂಗೇರರು ಅಧ್ಯಕ್ಷತೆ ವಹಿಸಲಿದ್ದು, ಕಕ್ಕಿಂಜೆ ಮುದರ್ರಿಸ್ ಐ.ಕೆ.ಮೂಸಾ ದಾರಿಮಿ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ.ಕುಂಬ್ರ ಕೆ.ಐ.ಸಿ.ಪ್ರೊಫೆಸರ್‌ ಅನೀಸ್‌ ಕೌಸರಿ ಮುಖ್ಯ ಭಾಷಣಗೈಯಲಿದ್ದಾರೆ. ಕಾರ್ಯಕ್ರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮಾನಾಥ ರೈ, ಆರೋಗ್ಯ ಸಚಿವರಾದ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮೂಢಾ ಅಧ್ಯಕ್ಷರಾದ ಇಬ್ರಾಹಿಂ ಕೋಡಿಜಾಲ್, ಜಿಲ್ಲಾ ವಕ್ಫ್‌ ಸಲಹಾ ಸಮಿತಿ ಅಧ್ಯಕ್ಷರಾದ ಎಸ್.ಎಂ.ರಶೀದ್ ಹಾಜಿ, ಕನಚ್ಚೂರು ಸಮೂಹ ಸಂಸ್ಥೆಗಳ ಛೆಯರ್‌ಮೇನ್ ಹಾಜಿ ಯು.ಕೆ. ಮೋನು, ಜಿಲ್ಲಾ ಕಾಂಗ್ರೆಸ್‌ ಅಲ್ಪ ಸಂಖ್ಯಾತ ಘಟಕ ಅಧ್ಯಕ್ಷರಾದ ಎಂ.ಎಸ್. ಮುಹಮ್ಮದ್, ತೋಟತ್ತಾಡಿ ಚರ್ಚ್‌ ಧರ್ಮಗುರು ರೇ.ಫಾ. ಕುರ್ಯಕೋಸ್, ಹನೀಫ್ ಹಾಜಿ ಹಜ್ಜಾಜಿ, ಜಿಲ್ಲಾ ಪಂಚಾಯತ್ ಸದಸ್ಯರು ಕೊರಗಪ್ಪ ನಾಯ್ಕ, ಮುಸ್ಲಿಂ ಸೆಂಟ್ರಲ್‌ ಕಮಿಟಿ ಕಾರ್ಯದರ್ಶಿ ಹನೀಫ್ ಹಾಜಿ, ಕಾಂಗ್ರೆಸ್ ವಕ್ತಾರ ಸಾಹುಲ್ ಹಮೀದ್, ಮುಸ್ತಾಫಕೆಂಫಿ, ಗ್ರಾಮ ಅಭಿವೃದ್ಧಿ ಅಧಿಕಾರಿ ಪ್ರಕಾಶ ಶೆಟ್ಟಿ ನೊಚ್ಚ ಹಾಗೂ ಇನ್ನಿತರ ಉಲಮಾಉಮರಾ ನೇತಾರರು ಭಾಗವಹಿಸಲಿದ್ದು ಸಂಜೆ 6-30ಕ್ಕೆ ಸಾಮೂಹಿಕ ವಿವಾಹ ಕಾರ್ಯಕ್ರಮದ ಅಂಗವಾಗಿ ಧಾರ್ಮಿಕ ಮತ ಪ್ರಭಾಷಣ ಜರಗಲಿದೆ. 

ಸಮಾರಂಭದಲ್ಲಿ ಸಮಸ್ತ ಕೇರಳ ಜಂಇಯ್ಯತ್ತುಲ್ ಉಲಮಾ ಕೋಶಾಧಿಕಾರಿಯೂ, ಕಾಂಞಂಗಾಡ್‌ ಖಾಝಿಯೂ ಆದ ಸೈಯದ್‌ ಜಿಫ್ರಿ ಮುತ್ತುಕೋಯ ತಂಙಳ್ ದುಆ ಆಶೀವಚರ್ನ ನೀಡಲಿದ್ದು, ಕೆ.ಆರ್. ಹುಸೈನ್‌ ದಾರಿಮಿ ರೆಂಜಲಾಡಿ ಸಮಾರಂಭವನ್ನು ಉದ್ಘಾಟನೆಗೈಯಲಿದ್ದು ಖ್ಯಾತ ಭಾಷಣಗಾರ ಸಲಾವುದ್ದೀನ್ ಫೈಝಿ ವೆನ್ನಿಯೂರು ಕೇರಳ ಮುಖ್ಯ ಭಾಷಣಗೈಯಲಿದ್ದಾರೆ. ಹಾಗೂ ಜನವರಿ 2 ರಂದು ಸಂಜೆ 4-00ಕ್ಕೆ ಕಕ್ಕಿಂಜೆಯಲ್ಲಿ 63 ವರ್ಷಗಳ ಕಾಲ ಮುಅದ್ದೀನ್ ಆಗಿ ಸೇವೆಯನ್ನು ಸಲ್ಲಿಸಿದ ಕೆ.ಹೆಚ್. ಹೈದರ್ ಹಾಜಿ ಉಸ್ತಾದ್‌ರವರ ಅಧ್ಯಕ್ಷತೆಯಲ್ಲಿ ವಧೂವರರಿಗೆ ಚಿನ್ನಾಭರಣ ಹಸ್ತಾಂತರ ಕಾರ್ಯಕ್ರಮ ಜರಗಲಿದ್ದು ಚಾರ್ಮಾಡಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾದ ಶ್ರೀಮತಿ ಶೈಲಜಾ, ತಾಲೂಕು ಪಂಚಾಯತ್ ಸದಸ್ಯರಾದ ಶ್ರೀಮತಿ ಹೇಮಾವತಿ ಮತ್ತು ಶ್ರೀಮತಿ ಸರೋಜಿನಿ ಭಾಗವಹಿಸಲಿದ್ದಾರೆ.

11 ಜೋಡಿ ವಧು ಬೆಳ್ತಂಗಡಿ ತಾಲೂಕಿಗೊಳಪ್ಪಟ್ಟ ಕಕ್ಕಿಂಜೆ, ಚಾರ್ಮಾಡಿ, ಮುಂಡಾಜೆ, ಕಾಜೂರು ಪ್ರದೇಶಕ್ಕೊಳಪಟ್ಟವರಾಗಿದ್ದಾರೆ ಎಂದು ಸಮಿತಿಯ ಅಧ್ಯಕ್ಷರಾದ ಹಸನಬ್ಬ ಚಾರ್ಮಾಡಿ, ಉಪಾಧ್ಯಕ್ಷರಾದ ಕೆ.ಎ.ರಹ್ಮಾನ್, ಕಾರ್ಯದರ್ಶಿ ಪಿ.ಕೆ. ಬಶೀರ್, ಸಂಚಾಲಕರಾದ ಇಲ್ಯಾಸ್‌ ಅಹಮದ್, ಕೆ.ಎಂ.ಖಾದರ್,  ಶರೀಫ್‌ ಪತ್ರಿಕಾಗೋಷ್ಟಿಯಲ್ಲಿ ಭಾಗವಹಿಸಿದ್ದರು.

                                                                                               

share
ವಾರ್ತಾಭಾರತಿ
ವಾರ್ತಾಭಾರತಿ
Next Story
X