Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕ್ ಸಿಂಗರ್ ಸಮಿ ಜ.1ರಿಂದ ಭಾರತದ ಪ್ರಜೆ

ಪಾಕ್ ಸಿಂಗರ್ ಸಮಿ ಜ.1ರಿಂದ ಭಾರತದ ಪ್ರಜೆ

ವಾರ್ತಾಭಾರತಿವಾರ್ತಾಭಾರತಿ31 Dec 2015 8:42 PM IST
share
ಪಾಕ್ ಸಿಂಗರ್ ಸಮಿ ಜ.1ರಿಂದ ಭಾರತದ ಪ್ರಜೆ


ಹೊಸದಿಲ್ಲಿ, ಡಿ.31: ಪಾಕಿಸ್ತಾನದ ಸಿಂಗರ್ ಅದ್ನಾನ್ ಸಮಿ ಕೊನೆಗೂ ಭಾರತದ ಪೌರತ್ವ ಪಡೆದಿದ್ದಾರೆ. ಜನವರಿ 1ರಿಂದ ಅವರು ಭಾರತದ ಪ್ರಜೆಯಾಗಲಿದ್ದಾರೆ.
 ಅವರು ಕೇಂದ್ರ ಸರಕಾರಕ್ಕೆ ಸಲ್ಲಿಸಿರುವ ಮನವಿಯಂತೆ ಮಾನವೀಯ ನೆಲೆಯಲ್ಲಿ ಅವರಿಗೆ ಪೌರತ್ವ ನೀಡಲಾಗಿದೆ. ಸಮಿ ಭಾರತದ ಪ್ರಜೆಯಾಗಲಿದ್ದಾರೆ. ಈ ಆದೇಶ ಶುಕ್ರವಾರದಿಂದ ಜಾರಿಗೆ ಬರಲಿದೆ ಎಂದು ಕೆಂದ್ರ ಗೃಹ ಸಚಿವಾಲಯ ತಿಳಿಸಿದೆ.
ಸಮಿ ಅವರಿಗೆ ಮೂರು ತಿಂಗಳ ವೀಸಾವನ್ನು ಕಳೆದ ಅಕ್ಟೋಬರ್‌ನಲ್ಲಿ ನೀಡಲಾಗಿತ್ತು. 46ರ ಹರೆಯದ ಸಿಂಗರ್ ಸಮಿಗೆ ಭಾರತ ಹಲವು ವರ್ಷಗಳಿಂದ ಎರಡನೆ ಮನೆಯಾಗಿದೆ.
ಭಾರತದಲ್ಲಿ ನೆಲೆಸಲು ತನಗೆ ಅನುಕೂಲವಾಗುವಂತೆ ಭಾರತದ ಪೌರತ್ವವನ್ನು ನೀಡುವಂತೆ ಮೇ26ರಂದು ಸಮಿ ಸರಕಾರಕ್ಕೆ ಮನವಿ ಸಲ್ಲಿಸಿದ್ದರು.

ಲಾಹೋರ್‌ನಲ್ಲಿ ಜನಿಸಿರುವ ಸಮಿ 2001, ಮಾರ್ಚ್ 13ರಂದು ವಿಸಿಟರ್ಸ್‌ ವೀಸಾದಲ್ಲಿ ಭಾರತಕ್ಕೆ ಮೊದಲ ಬಾರಿ ಆಗಮಿಸಿದ್ದರು. ಈ ವೀಸಾದ ಕಾಲಾವಧಿ ಒಂದು ವರ್ಷವಾಗಿದ್ದು, ಪ್ರತಿವರ್ಷ ವೀಸಾವನ್ನು ನವೀಕರಿಸುತ್ತಿದ್ದರು. ಪಾಕಿಸ್ತಾನವು ಮೇ 27, 2010ರಂದು ಅವರಿಗೆ ಪಾಸ್‌ಪೋರ್ಟ್ ನೀಡಿತ್ತು. ಇದರ ಅವಧಿ 2015 , ಮೇ 26 ಕೊನೆಗೊಂಡಿತ್ತು. ಆದರೆ ಪಾಕಿಸ್ತಾನ ಸರಕಾರ ಇದನ್ನು ನವೀಕರಣ ಮಾಡಲಿಲ್ಲ. ಈ ಕಾರಣದಿಂದಾಗಿ ಸಮಿ ಸಮಸ್ಯೆಯಲ್ಲಿ ಸಿಲುಕಿದ್ದರು. ಸಮಿ ಬಳಿಕ ಭಾರತ ಸರಕಾರಕ್ಕೆ ಮನವಿ ಸಲ್ಲಿಸಿ ಭಾರತದ ಪೌರತ್ವ ನೀಡುವಂತೆ ವಿನಂತಿಸಿದ್ದರು.
 ಈ ವರ್ಷ ಸಮಿ ಸಲ್ಮಾನ್ ಖಾನ್‌ರ ಬಜರಂಗಿ ಭಾಯಿಜಾನ್ ಚಿತ್ರದ ‘ಭರ್ ದೋ ರೆಲಿ ಮೇರಿ’ ಹಾಡು ಹಿಟ್ ಆಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X