Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಾಂಗ್ಲಾದೇಶ ಬ್ಲಾಗರ್ ಹತ್ಯೆ ಪ್ರಕರಣ:...

ಬಾಂಗ್ಲಾದೇಶ ಬ್ಲಾಗರ್ ಹತ್ಯೆ ಪ್ರಕರಣ: ಇಬ್ಬರಿಗೆ ಮರಣ ದಂಡನೆ

ವಾರ್ತಾಭಾರತಿವಾರ್ತಾಭಾರತಿ31 Dec 2015 11:43 PM IST
share
ಬಾಂಗ್ಲಾದೇಶ ಬ್ಲಾಗರ್ ಹತ್ಯೆ ಪ್ರಕರಣ: ಇಬ್ಬರಿಗೆ ಮರಣ ದಂಡನೆ

ಢಾಕಾ, ಡಿ.31: ಮೂರು ವರ್ಷಗಳ ಹಿಂದೆ ಢಾಕಾದ ನಿವಾಸದಲ್ಲಿ ಜಾತ್ಯತೀತ ಬ್ಲಾಗರ್, ಅಹ್ಮದ್ ರಜೀಬ್ ಹೈದರ್ ಎಂಬವರ ಹತ್ಯೆ ನಡೆಸಿದ್ದ ಪ್ರಕರಣದಲ್ಲಿ ಬಾಂಗ್ಲಾದೇಶದ ನ್ಯಾಯಾಲಯವೊಂದು ಇಬ್ಬರು ವಿದ್ಯಾರ್ಥಿ ಗಳಿಗೆ ಮರಣದಂಡನೆ ವಿಧಿಸಿ ತೀರ್ಪು ನೀಡಿದೆ. ಅದು ನಿಷೇಧಿತ ಅನ್ಸಾರುಲ್ಲಾ ಬಾಂಗ್ಲಾ ಟೀಂನ ವರಿಷ್ಠನ ಸಹಿತ ಇತರ 6 ಮಂದಿಗೆ ವಿವಿಧ ಅವಧಿಗಳ ಸೆರೆವಾಸವನ್ನೂ ವಿಧಿಸಿದೆ.

7 ಮಂದಿ ಆರೋಪಿಗಳ ಮುಂದೆ ವಿಶೇಷ ವಿಚಾರಣಾ ನ್ಯಾಯಾಧಿಕರಣ-3ರ ನ್ಯಾಯಾಧೀಶ ಸೈಯದ್ ಅಹ್ಮದ್ ತೀರ್ಪು ಘೋಷಿಸಿದ್ದಾರೆ. ಮರಣದಂಡನೆ ವಿಧಿಸಲ್ಪಟ್ಟಿರುವ ಒಬ್ಬ ಆರೋಪಿ ತಲೆ ಮರೆಸಿಕೊಂಡಿದ್ದಾನೆ.

ನ್ಯಾಯಾಧೀಶರು, ಖಾಸಗಿ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿಗಳಾದ ಮುಹಮ್ಮದ್ ಫೈಸಲ್ ಬಿನ್ ನಯೀಮ್ ಅಲಿಯಾಸ್ ದ್ವೀಪ್ ಹಾಗೂ ತಲೆ ಮರೆಸಿಕೊಂಡಿರುವ ರೆಡ್ಸಾನುಲ್ ಆಝಾದ್ ರಾಣಾ ಎಂಬವರಿಗೆ ಮರಣ ದಂಡನೆ ಹಾಗೂ ತಲಾ 10 ಸಾವಿರ ಟಾಕಾ ದಂಡ ವಿಧಿಸಿದ್ದಾರೆ.

ಮಕ್ಸುದುಲ್ ಹಸನ್ ಅಲಿಯಾಸ್ ಅನಿಕ್ ಎಂಬಾತನಿಗೆ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ಟಾಕಾ ದಂಡ, ಮುಹಮ್ಮದ್ ಎಹ್ಸಾನ್ ರೆಝಾ ಅಲಿಯಾಸ್ ರುಮ್ಮಾನ್, ಮಯೀಮ್ ಸಿಕ್ದರ್ ಅಲಿಯಾಸ್ ಇರಾಜ್ ಹಾಗೂ ಸದ್ಮಾನ್ ಯಾಸಿರ್ ಮಹ್ಮೂದ್ ಎಂಬಾತನಿಗೆ 3 ವರ್ಷ ಸೆರೆವಾಸ ಹಾಗೂ 2 ಸಾವಿರ ಟಾಕಾ ದಂಡ ವಿಧಿಸಲಾಗಿದೆಯೆಂದು ‘ಡೈಲಿ ಸ್ಟಾರ್’ ವರದಿ ಮಾಡಿದೆ.

ಈ ವಿದ್ಯಾರ್ಥಿಗಳು ‘ನಾಸ್ತಿಕ ಬ್ಲಾಗರ್’ನನ್ನು ಕೊಲ್ಲುವ ಪ್ರತಿಜ್ಞೆ ಮಾಡಿದ್ದರೆಂದು ತನಿಖಾಧಿಕಾರಿ ಆರೋಪ ಪಟ್ಟಿಯಲ್ಲಿ ತಿಳಿಸಿದ್ದಾರೆ. ತಾಬಾಬಾಬಾ ಎಂಬ ಉಪನಾಮದಲ್ಲಿ ಬರೆಯುತ್ತಿದ್ದ ಬ್ಲಾಗ್ ಬರಹಗಳಿಗಾಗಿ ಅವರು ರಜೀಬ್‌ನನ್ನು ಗುರಿ ಮಾಡಿದ್ದರು ಹಾಗೂ ಎರಡು ಪ್ರತ್ಯೇಕ ಗುಂಪುಗಳನ್ನು ಅವರ ಹತ್ಯೆ ನಡೆಸಿದ್ದರು.

ನಿಷೇಧಿತ ಎಬಿಟಿ ಭಯೋತ್ಪಾದಕ ಸಂಘಟನೆಯ ನಾಯಕ ಮುಫ್ತಿ ಜಶೀಮುದ್ದೀನ್ ರಹ್ಮಾನಿ ಎಂಬಾತನಿಗೆ 5 ವರ್ಷ ಸೆರೆವಾಸ ಹಾಗೂ 2 ಸಾವಿರ ಟಾಕಾ ದಂಡ ಹಾಗೂ ದಂಡ ತೆರಲು ತಪ್ಪಿದಲ್ಲಿ 2 ತಿಂಗಳ ಹೆಚ್ಚುವರಿ ಸಜೆ ವಿಧಿಸಲಾಗಿದೆ. ಶಹಬಾಗ್ ಚಳಿವಳಿಯ ಕಾರ್ಯಕರ್ತನಾಗಿದ್ದ ಹೈದರ್ ಎಂಬಾತನನ್ನು ಮೀರ್‌ಪುರದ ಆತನ ಮನೆಯ ಬಳಿ 2013ರ ಫೆ.15ರಂದು ಹೊಡೆದು ಕೊಲ್ಲಲಾಗಿತ್ತು. ಆತನ ಮೃತದೇಹವನ್ನು ಬರ್ಬರವಾಗಿ ಕೊಚ್ಚಿ ಹಾಕಲಾಗಿತ್ತು.
ಹೈದರ್, ಇದುವರೆಗೆ ಕೊಲ್ಲಲ್ಪಟ್ಟಿರುವ ಐವರು ಬ್ಲಾಗರ್‌ಗಳಲ್ಲಿ ಮೊದಲನೆಯವನಾಗಿದ್ದನು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X