Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಫೇಸ್‌ಬುಕ್‌ನ ‘ಫ್ರೀಬೇಸಿಕ್ಸ್’ಗೆ ಟ್ರಾಯ್...

ಫೇಸ್‌ಬುಕ್‌ನ ‘ಫ್ರೀಬೇಸಿಕ್ಸ್’ಗೆ ಟ್ರಾಯ್ ಅಪಸ್ವರ

ವಾರ್ತಾಭಾರತಿವಾರ್ತಾಭಾರತಿ31 Dec 2015 11:54 PM IST
share
ಫೇಸ್‌ಬುಕ್‌ನ ‘ಫ್ರೀಬೇಸಿಕ್ಸ್’ಗೆ ಟ್ರಾಯ್ ಅಪಸ್ವರ

ಹೊಸದಿಲ್ಲಿ, ಡಿ.31: ಕೆಲವು ನಿರ್ದಿಷ್ಟ ಇಂಟರ್‌ನೆಟ್ ಸೇವೆಗಳನ್ನು ಗ್ರಾಹಕರಿಗೆ ಉಚಿತವಾಗಿ ನೀಡುವ ಫೇಸ್‌ಬುಕ್ ಸಂಸ್ಥೆಯ ‘ಫ್ರೀಬೇಸಿಕ್ಸ್’ ಯೋಜನೆಯನ್ನು ಬೆಂಬಲಿಸಿ 14.34 ಲಕ್ಷ ಜನರಿಂದ ಪ್ರತಿಕ್ರಿಯೆಗಳು ಬಂದಿದ್ದರೂ ಅದನ್ನೇ ಮಾನದಂಡವಾಗಿ ಮಾಡಿಕೊಂಡು ಇಂಟರ್‌ನೆಟ್ ಸೇವೆಗಳಿಗೆ ವಿಭಿನ್ನ ದರಗಳನ್ನು ನಿಗದಿಪಡಿಸುವ ಕುರಿತ ತನ್ನ ಪ್ರಸ್ತಾವಿತ ಯೋಜನೆಯ ಬಗ್ಗೆ ನಿರ್ಧಾರವನ್ನು ಕೈಗೊಳ್ಳಲು ಸಾಧ್ಯವಿಲ್ಲವೆಂದು ಭಾರತೀಯ ಟೆಲಿಕಾಂ ಪ್ರಾಧಿಕಾರ (ಟ್ರಾಯ್)ತಿಳಿಸಿದೆ.

‘‘ಇಂಟರ್‌ನೆಟ್ ಸೇವೆಗಳಿಗೆ ವಿಭಿನ್ನದ ರಗಳನ್ನು ನಿಗದಿಪಡಿಸುವ ಬಗ್ಗೆ ಟ್ರಾಯ್ ಸಾರ್ವಜನಿಕರಿಂದ ಸಲಹೆ, ಸೂಚನೆಗಳನ್ನು ಕೇಳಿತ್ತು. ಜನತೆ, ತಾವು ಉಚಿತ ಮೂಲಭೂತ ಇಂಟರ್‌ನೆಟ್‌ಸೇವೆ (ಫ್ರೀ ಬೇಸಿಕ್ಸ್)ಗಳನ್ನು ಇಷ್ಟಪಡುವುದಾಗಿ ತಿಳಿಸಿದ್ದಾರೆ’’ ಎಂದು ಟ್ರಾಯ್ ಅಧ್ಯಕ್ಷ ಆರ್.ಎಸ್ ಶರ್ಮಾ ಹೇಳಿದರು.

 ಆದರೆ ಇಂಟರ್‌ನೆಟ್ ಸೇವೆಗೆ ವಿಭಿನ್ನ ದರ ನಿಗದಿ ಬಗ್ಗೆ ತಾನು ಕೈಗೊಳ್ಳುವ ಯಾವುದೇ ನಿರ್ಧಾರವು ಫೇಸ್‌ಬುಕ್‌ನ ಫ್ರೀಬೇಸಿಕ್ಸ್ ಕಾರ್ಯಕ್ರಮದ ಮೇಲೆ ಪರಿಣಾಮ ಬೀರುವುದನ್ನು ಅವರು ಒಪ್ಪಿಕೊಂಡರು.

ಇಂಟರ್‌ನೆಟ್ ಸೇವೆಗಳಿಗೆ ವಿಭಿನ್ನ ದರಗಳನ್ನು ನಿಗದಿಪಡಿಸುವ ಕುರಿತು ಟ್ರಾಯ್ ಸಾರ್ವಜನಿಕರಿಂದ ಸಲಹೆ, ಸೂಚನೆಗಳನ್ನು ಆಹ್ವಾನಿಸಿತ್ತು. ಆದರೆ ಕೆಲವು ನಿರ್ದಿಷ್ಟ ವೆಬ್‌ಸೈಟ್‌ಗಳನ್ನು ಹಾಗೂ ಆಪ್ಲಿಕೇಶನ್‌ಗಳನ್ನು ಉಚಿತವಾಗಿ ಒದಗಿಸುವ ಟ್ರಾಯ್ ಯೋಜನೆಯ ಬಗ್ಗೆ ಜನರು ವ್ಯಾಪಕ ಸಂದೇಹಗಳನ್ನು ವ್ಯಕ್ತಪಡಿಸಿದ್ದರು. ಇಂಟರ್‌ನೆಟ್ ಚಳವಳಿಗಾರರ ಪ್ರಕಾರ ಈ ಮಾದರಿಯು ನೆಟ್ ನ್ಯೂಟ್ರಾಲಿಟಿ (ಮುಕ್ತ ಅಂತರ್ಜಾಲ)ಯ ಸಿದ್ಧಾಂತವನ್ನು ಉಲ್ಲಂಘಿಸುತ್ತದೆ ಹಾಗೂ ಎಲ್ಲಾ ಬಳಕೆದಾರರಿಗೆ ಮುಕ್ತ ಇಂಟರ್‌ನೆಟ್ ಸಂಪರ್ಕ ದೊರೆಯುವುದನ್ನು ನಿರ್ಬಂಧಿಸುತ್ತದೆ.
 
ತನ್ಮಧ್ಯೆ ಫೇಸ್‌ಬುಕ್‌ನ ‘ ಫ್ರೀಬೇಸಿಕ್ಸ್’ ಯೋಜನೆಗೂ ಭಾರತದಲ್ಲಿ ತೀವ್ರವಾದ ಟೀಕೆಗಳು ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಫ್ರೀಬೇಸಿಕ್ಸ್ ಸೇವೆಯ ಷರತ್ತು ಹಾಗೂ ನಿಬಂಧನೆಗಳ ಕುರಿತ ಸಮಗ್ರ ವಿವರಗಳನ್ನು ತಾನು ಪರಿಶೀಲಿಸುವವರೆಗೂ ಆ ಯೋಜನೆಯನ್ನು ತಡೆಹಿಡಿಯುವಂತೆ ಟ್ರಾಯ್ ರಿಲಾಯನ್ಸ್ ಕಮ್ಯುನಿಕೇಶನ್ಸ್‌ನ್ನು ಕೇಳಿಕೊಂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X