Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ತವರಿಗೆ ಅಪರಿಚಿತರಾಗಿರುವ ಅಫ್ಘಾನಿಸ್ತಾನದ...

ತವರಿಗೆ ಅಪರಿಚಿತರಾಗಿರುವ ಅಫ್ಘಾನಿಸ್ತಾನದ ಫುಟ್ಬಾಲ್ ಆಟಗಾರರು !

ವಾರ್ತಾಭಾರತಿವಾರ್ತಾಭಾರತಿ1 Jan 2016 11:47 PM IST
share


ತಿರುವನಂತಪುರ, ಜ.1:ಭಾರತ ಸ್ಯಾಫ್ ಕಪ್ ಫುಟ್ಬಾಲ್ ಟೂರ್ನಮೆಂಟ್‌ನಲ್ಲಿ ಶನಿವಾರ ಹಾಲಿ ಚಾಂಪಿಯನ್ ಅಫ್ಘಾನಿಸ್ತಾನ ತಂಡವನ್ನು ಎದುರಿಸಲಿದ್ದು, ಆದರೆ ಅಫ್ಘಾನ ತಂಡದಲ್ಲಿರುವ ಬಹುತೇಕ ಆಟಗಾರರು ತವರಿನಲ್ಲಿ ಅಪರಿಚಿತರು.
  ಅಫ್ಘಾನಿಸ್ತಾನವು ಇತ್ತೀಚಿನ ವರ್ಷಗಳಲ್ಲಿ ವಿದೇಶಿಯರನ್ನು ತಂಡದಲ್ಲಿ ಸೇರಿಸಿಕೊಂಡು ಏಷ್ಯಾದಲ್ಲಿ ಬಲಿಷ್ಠ ತಂಡಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಅಫ್ಘಾನಿಸ್ತಾನ ತಂಡದಲ್ಲಿರುವ 20 ಆಟಗಾರರಲ್ಲಿ ಕೇವಲ 5 ಮಂದಿ ಮಾತ್ರ ಅಪ್ಘಾನಿಸ್ತಾನ ತಂಡದವರು. ಉಳಿದ 15 ಮಂದಿ ಮೂಲತ: ಅಫ್ಘಾನಿಸ್ತಾನದವರು. ಆದರೆ ಅವರೆಲ್ಲ ಬೇರೆ ಬೇರೆ ದೇಶಗಳ ಫುಟ್ಬಾಲ್‌ನಲ್ಲಿ ನೆಲೆ ಕಂಡುಕೊಂಡವರು. ತವರಿನ ಕರೆಗೆ ಸದಾ ಸ್ಪಂದಿಸುತ್ತಾರೆ.
ಯುದ್ಧ ಸಂತ್ರಸ್ತ ದೇಶವಾಗಿರುವ ಅಫ್ಘಾನಿಸ್ತಾನದಲ್ಲಿ ಫುಟ್ಬಾಲ್‌ನಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಇಲ್ಲದ ಕಾರಣಕ್ಕಾಗಿ ಜರ್ಮನಿ, ಯುಎಸ್‌ಎ, ಬಹರೈನ್, ಮಲೇಷ್ಯಾ ದೇಶಗಳ ಫುಟ್ಬಾಲ್ ತಂಡ ಸೇರಿ ಮಿಂಚುತ್ತಿದ್ದಾರೆ. ಅವರಲ್ಲಿ ಎಲ್ಲರೂ ದ್ವಿಪಾಸ್‌ಪೋರ್ಟ್ ಹೊಂದಿದ್ದಾರೆ.
 ಬೇರೆ ದೇಶಗಳಲ್ಲಿ ತರಬೇತಿ ಪಡೆದಿರುವ ಆಟಗಾರರನ್ನು ಒಳಗೊಂಡ ಅಫ್ಘಾನಿಸ್ತಾನ ತಂಡ ಈ ವರೆಗೆ ಅಜೇಯ ತಂಡವಾಗಿ ಫೈನಲ್ ಪ್ರವೇಶಿಸಿದೆ. ಶ್ರೀಲಂಕಾ ವಿರುದ್ಧ ಸೆಮಿಪೈನಲ್‌ನಲ್ಲಿ 5-0 ಭರ್ಜರಿ ಜಯ ಗಳಿಸಿತ್ತು.
   
 ಭಾರತ ಫೇವರಿಟ್: ಭಾರತ ಈ ತನಕ ಆಡಿರುವ ಪಂದ್ಯಗಳಲ್ಲಿ ಅಫ್ಘಾನಿಸ್ತಾನ ದ ವಿರುದ್ಧ ಜಯ ಗಳಿಸಿದ ದಾಖಲೆ ಹೊಂದಿದೆ. ಸ್ಯಾಫ್ ಟೂರ್ನಿಯಲ್ಲಿ ಭಾರತ ಮತ್ತು ಅಫ್ಘಾನಿಸ್ತಾನ 4 ಬಾರಿ ಮುಖಾಮುಖಿಯಾಗಿತ್ತು. ಇದರಲ್ಲಿ 2 ಬಾರಿ ಭಾರತ ಜಯ ಗಳಿಸಿದೆ. ಒಂದರಲ್ಲಿ ಸೋಲು ಮತ್ತು ಒಂದು ಪಂದ್ಯ ಡ್ರಾಗೊಂಡಿತ್ತು. 2009ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಸ್ಯಾಫ್ ಟೂರ್ನಮೆಂಟ್‌ನಲ್ಲಿ ಭಾರತ 1-0 ಅಂತರದಲ್ಲಿ ಅಫ್ಘಾನಿಸ್ತಾನ ವಿರುದ್ಧ ಜಯ ಗಳಿಸಿತ್ತು. 2011ರಲ್ಲಿ ನಡೆದ ಫೈನಲ್‌ನಲ್ಲಿ 4-0 ಅಂತರದಲ್ಲಿ ಭಾರತ ಜಯ ಗಳಿಸಿತ್ತು. ನೇಪಾಲದಲ್ಲಿ 2013ರಲ್ಲಿ ನಡೆದ ಟೂರ್ನಮೆಂಟ್‌ನಲ್ಲಿ ಭಾರತಕ್ಕೆ ಅಫ್ಘಾನಿಸ್ತಾನ 2-0 ಅಂತರದಲ್ಲಿ ಆಘಾತ ನೀಡಿತ್ತು.
 2013ರಲ್ಲಿ ಜಯ ಗಳಿಸಿದ ಅಫ್ಘಾನಿಸ್ತಾನ ತಂಡದ ಏಳು ಆಟಗಾರರು ಫುಟ್ಬಾಲ್‌ನಿಂದ ದೂರವಾಗಿದ್ದಾರೆ. ಕೆಲವು ಪ್ರಮುಖ ಆಟಗಾರರು ತಂಡದಲ್ಲಿ ಇಲ್ಲ. ’’ ಎಂದು ತಂಡದ ಕೋಚ್ ಪೀಟರ್ ಸೆಗರ್ಟ್ ಹೇಳಿದ್ದಾರೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X