Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾಂಗ್ರೆಸ್ ಸಾರಥ್ಯಕ್ಕೆ ರಾಹುಲ್ ಸಿದ್ಧ?

ಕಾಂಗ್ರೆಸ್ ಸಾರಥ್ಯಕ್ಕೆ ರಾಹುಲ್ ಸಿದ್ಧ?

ವಾರ್ತಾಭಾರತಿವಾರ್ತಾಭಾರತಿ2 Jan 2016 11:48 PM IST
share
ಕಾಂಗ್ರೆಸ್ ಸಾರಥ್ಯಕ್ಕೆ ರಾಹುಲ್ ಸಿದ್ಧ?

ಹೊಸದಿಲ್ಲಿ, ಜ.2: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮುಂದಿನ ವಾರ ಯುರೋಪ್‌ನಿಂದ ಮರಳಿದ ಬಳಿಕ ಪಕ್ಷದ ಬಹು ವಿಳಂಬಿತ ಸಾಂಸ್ಥಿಕ ಚುನಾವಣೆಗಳು ನಡೆಯುವ ಸಾಧ್ಯತೆಯಿದ್ದು, ರಾಹುಲ್‌ರ ಬಹು ಚರ್ಚಿತ ಭಡ್ತಿಯೂ ಶೀಘ್ರವೇ ನಡೆಯುವ ಸೂಚನೆ ದೊರೆತಿದೆ.

ಕೆಲವು ದಿನ ತಾನು ಯುರೋಪ್ ಪ್ರವಾಸ ನಡೆಸಲಿದ್ದೇನೆಂದು ಡಿ.27ರಂದು ರಾಹುಲ್ ಟ್ವಿಟರ್‌ನಲ್ಲಿ ಪ್ರಕಟಿಸಿದ್ದರು. ಅವರು ತನ್ನ ಪ್ರವಾಸದ ಕುರಿತು ಸಾರ್ವಜನಿಕ ಮಾಹಿತಿ ನೀಡಿರುವುದು ಇದೇ ಮೊದಲ ಸಲವಾಗಿದೆ.

ರಾಹುಲ್ ಜ.8ರ ಬಳಿಕ ಯಾವುದೇ ದಿನ ಮರಳಿ ಬರಬಹುದು. ಅವರು ಬಂದ ಬಳಿಕ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯೊಂದು ನಡೆಯುವ ಸಾಧ್ಯತೆಯಿದೆಯೆಂದು ಪಕ್ಷದ ಮೂಲಗಳು ಹೇಳಿವೆ.

ರಾಹುಲ್ ಪಕ್ಷದ ಾರಥ್ಯ ವಹಿಸಲು ಸಿದ್ಧರಾಗಿದ್ದಾರೆ. ಅವರು ಅಧ್ಯಕ್ಷರಾಗಲು ಬಯಸುತ್ತಿಲ್ಲವೆನ್ನುವುದು ಸರಿಯಲ್ಲ. ಕಾಂಗ್ರೆಸ್ ಅಧ್ಯಕ್ಷರಾಗಿ ಭಡ್ತಿ ಪಡೆಯುವ ಮೊದಲು ಅವರು ಅಸ್ಸಾಂ ವಿಧಾನಸಭಾ ಚುನಾವಣೆ ಮುಗಿಯುವುದನ್ನು ಕಾಯಬಹುದು ಎಂಬ ಊಹಪೋಹವೂ ಸತ್ಯವಲ್ಲವೆಂದು ಅಜ್ಞಾತವಾಗುಳಿಯ ಬಯಸಿದ ಪಕ್ಷದ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಹುಲ್‌ರ ಭಡ್ತಿಯು ಬೇಗನೆ ನಡೆಯಲಿದೆ ಎಂದ ಅವರು, ಅದಕ್ಕೆ ಸಮಯ ಮಿತಿ ಹಾಕಲು ನಿರಾಕರಿಸಿದ್ದಾರೆ.
ಕೆಲವು ದಿನಗಳ ಹಿಂದೆ ಪಕ್ಷದ ಸ್ಥಾಪನಾ ದಿನ ಸಮಾರಂಭವೊಂದರಲ್ಲಿ ರಾಹುಲ್‌ರ ಭಡ್ತಿಯ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ‘‘ಆತನನ್ನೇ ಕೇಳಿ’’ ಎಂದು ಉತ್ತರಿಸಿದ್ದರು.


ತಳಮಟ್ಟದ ಕಾರ್ಯಕರ್ತರು ಬೇಗನೆ ಭಡ್ತಿ ನೀಡಬೇಕೆಂದು ಬಯಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಅಧ್ಯಕ್ಷೆಯಷ್ಟೇ ಈ ಬಗ್ಗೆ ನಿರ್ಧಾರ ಕೈಗೊಳ್ಳಲು ಸಾಧ್ಯವೆಂದು ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಕೆಲವು ತಿಂಗಳ ಹಿಂದೆ ಹೇಳಿದ್ದರು.


ಕಳೆದ ವರ್ಷ ಸೆಪ್ಟಂಬರ್‌ನಲ್ಲಿ ನಡೆದಿದ್ದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯು ಪಕ್ಷದ ಆಂತರಿಕ ಚುನಾವಣೆಗಳನ್ನು 2016ರ ತನಕ ಒಂದು ವರ್ಷ ಮುಂದೂಡಲು ನಿರ್ಧರಿಸಿತ್ತು. ಇದು ರಾಹುಲ್‌ರ ಭಡ್ತಿ ಒಂದು ವರ್ಷ ಮುಂದೂಡಲ್ಪಟ್ಟಿತೆಂಬ ನಿರೀಕ್ಷೆಗೆ ಕಾರಣವಾಗಿತ್ತು. ಆದರೆ ಕಾಂಗ್ರೆಸ್ ಉಪಾಧ್ಯಕ್ಷರಿಗೆ ಮೊದಲೇ ಹೊಣೆಗಾರಿಕೆ ಒಪ್ಪಿಸಬಹುದು. ಒಂದು ವರ್ಷ ವಿಸ್ತರಣೆಯು ಕೇವಲ ಆಂತರಿಕ ಚುನಾವಣೆಗೆ ಅಂತಿಮ ಗಡುವಾಗಿರುತ್ತದೆಂದು ಬಳಿಕ ಪಕ್ಷವು ಸೂಚನೆ ನೀಡಿತ್ತು. ಸೋನಿಯಾರ ಈಗಿನ ಅಧ್ಯಕ್ಷೀಯ ಅವಧಿ ಈ ವರ್ಷ ಡಿಸೆಂಬರ್‌ಗೆ ಮುಕ್ತಾಯಗೊಳ್ಳಲಿದೆ.

ಐದು ವರ್ಷಗಳ ಬಳಿಕ ನಡೆಯುವ ಪಕ್ಷದ ಸಾಂಸ್ಥಿಕ ಚುನಾವಣೆಗಳು ಹೊಸ ಅಧ್ಯಕ್ಷನ ಆಯ್ಕೆಯೊಂದಿಗೆ ಮುಕ್ತಾಯಗೊಳ್ಳಬಹುದು.


1998ರಲ್ಲಿ ಕಾಂಗ್ರೆಸ್ ಅಧ್ಯಕ್ಷೆಯಾದ ಸೋನಿಯಾ, 129 ವರ್ಷ ಹಳೆಯ ಪಕ್ಷದಲ್ಲಿ ಅತಿ ದೀರ್ಘ ಕಾಲ ಸೇವೆ ಸಲ್ಲಿಸಿದ ಅಧ್ಯಕ್ಷೆಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರಾಹುಲ್ 2013ರಲ್ಲಿ ಪಕ್ಷದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X