Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಇಂದಿನ ಕಾರ್ಯಕ್ರಮ

ಇಂದಿನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ3 Jan 2016 12:22 AM IST
share

ಜಿಲ್ಲಾ ನಾಟಕೋತ್ಸವ:ಉಡುಪಿ ಜಿಲ್ಲಾ ನಾಟಕೋತ್ಸವದ ಉದ್ಘಾಟನೆ ಎನ್‌ಎಸ್‌ಡಿ ಬೆಂಗಳೂರು ಕೇಂದ್ರದ ನಿರ್ದೇಶಕ ಸಿ.ಬಸವಲಿಂಗಯ್ಯರಿಂದ. ಗೀತಂ ಗಿರೀಶ್ ಉಡುಪಿ ಮತ್ತು ಬಳಗದಿಂದ ರಂಗಗೀತೆಗಳು ಬಳಿಕ ನಿಟ್ಟೂರು ಪ್ರೌಢ ಶಾಲೆ ವಿದ್ಯಾರ್ಥಿಗಳಿಂದ ಮಂಜುನಾಥ ಬೆಳೆಕೆರೆ ಇವರ ‘ಕುಹೂ ಕುಹೂ ಕೋಗಿಲೆ’ ನಾಟಕ ಪ್ರದರ್ಶನ. ಸಮಯ: ಸಂಜೆ 5:15ರಿಂದ. ಸ್ಥಳ: ಎಂಜಿಎಂ ಕಾಲೇಜಿನ ಮುದ್ದಣ ಮಂಟಪ, ಉಡುಪಿ. ಅರಣ್ಯಾಕಾರಿಗಳ ಸಂಘದ ಸಭೆ:

ಉಡುಪಿ ಜಿಲ್ಲೆ ಕರ್ನಾಟಕ ರಾಜ್ಯ ಉಪವಲಯ ಅರಣ್ಯಾಕಾರಿಗಳ ಸಂಘದ 16ನೆ ವಾರ್ಷಿಕೋತ್ಸವ. ಬಹುಮಾನ ವಿತರಣೆ, ಪ್ರತಿಭಾ ಪುರಸ್ಕಾರ, ನಿವೃತ್ತ ಅರಣ್ಯಾಕಾರಿಗಳಿಗೆ ಸನ್ಮಾನ. ಸಮಯ: ಬೆಳಗ್ಗೆ 9:30ಕ್ಕೆ. ಸ್ಥಳ: ಹೊಟೇಲ್ ಕಿದಿಯೂರಿನ ಪವನ್ ರೂಪ್ ಟಾಪ್ ಸಭಾಂಗಣ, ಉಡುಪಿ. ಪ್ರವಚನ: ಮಣಿಪಾಲದ ಬ್ರಹ್ಮಕುಮಾರೀಸ್ ವತಿಯಿಂದ ರಾಜಯೋಗಿನಿ ರಾಜಸ್ತಾನ ವೌಂಟ್ ಅಬುವಿನ ಬಿ.ಕೆ.ಉಷಾರಿಂದ ಮನೋಚೈತನ್ಯ ಹೆಚ್ಚಿಸುವ ಪ್ರೇರಣಾತ್ಮಕ ಪ್ರವಚನ. ಸಮಯ: ಸಂಜೆ 6ಕ್ಕೆ. ಸ್ಥಳ: ಸಿಂಡಿಕೇಟ್ ಬ್ಯಾಂಕ್‌ನ ಗೋಲ್ಡನ್ ಜ್ಯುಬಿಲಿ ಹಾಲ್ ಮಣಿಪಾಲ.

ಸಂಸ್ಕೃತಿ-ಸಂಭ್ರಮ:

ಸಮೂಹ ಉಡುಪಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯಕ್ಷಗಾನ ಕೇಂದ್ರ ಹಾಗೂ ಪ್ರಾದೇಶಿಕ ಜಾನಪದ ರಂಗ ಕಲೆಗಳ ಅಧ್ಯಯನ ಕೇಂದ್ರದ ಸಹಕಾರದೊಂದಿಗೆ ಗಮಕ-ಚಿಂತನ-ಕಥನ-ನರ್ತನ-ಯಕ್ಷ- ಅಭಿನಯ-ರಂಗಗಾಯನ ‘ಕರ್ಣ’. ಸಮಯ: ಬೆಳಗ್ಗೆ 9ರಿಂದ ಮಧ್ಯಾಹ್ನ 1:30ರವರೆಗೆ. ಸ್ಥಳ: ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪ, ಉಡುಪಿ. ಕೃಷ್ಣ ಮಠ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಬೆಳಗ್ಗೆ 7:30ಕ್ಕೆ ರಾಜಾಂಗಣದಲ್ಲಿ ಆನಂದತೀರ್ಥಾಚಾರ್ಯ ಮಠದರಿಂದ ಸುಮಧ್ವವಿಜಯ ಮಂಗಳ. ಸಂಜೆ 5ಕ್ಕೆ ಚಂದ್ರ ಶಾಲೆ ಪುರಾಣ ವಿದ್ವಾನ್ ಮಧ್ವೇಶ ಆಚಾರ್ಯರಿಂದ ಪ್ರವಚನ. 5:30ಕ್ಕೆ ಮಧ್ವಮಂಟಪದಲ್ಲಿ ಉಮೇಶ ಇಡ್ಯಾರಿಂದ ಸ್ಯಾಕೋ್ಸೆೆನ್ ವಾದನ, 6ಕ್ಕೆ ರಾಜಾಂಗಣದಲ್ಲಿ ಅದಮಾರು ಮಠಾೀಶ ಶ್ರೀವಿಶ್ವಪ್ರಿಯ ತೀರ್ಥರಿಂದ ರಾಜಸೂಯದ ಕುರಿತು ಪ್ರವಚನ. 7:30ರಿಂದ ವಿದ್ಯಾಶ್ರೀ ರಾಧಾಕೃಷ್ಣ ಮತ್ತು ಬಳಗದಿಂದ ನೃತ್ಯ ಸಂಗಮ ಹಾಗೂ ನೃತ್ಯರೂಪಕ ‘ಸತ್ಯಮೇವ ಜಯತೇ’. 7:15ಕ್ಕೆ ಸುವರ್ಣ ರಥೋತ್ಸವ.

ಹಿಂದೂ ಸಮಾಜೋತ್ಸವ: ವಿಶ್ವ ಹಿಂದು ಪರಿಷತ್, ಬಜರಂಗದಳ ಹಿರಿಯಡಕ ವತಿಯಿಂದ ಹಿಂದೂ ಸಮಾಜೋತ್ಸವ. ಸಮಯ: ಸಂಜೆ 4ಕ್ಕೆ. ಸ್ಥಳ: ಹಿರಿಯಡ್ಕ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X