Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚುಟುಕು ಸುದ್ದಿಗಳು

ಚುಟುಕು ಸುದ್ದಿಗಳು

ವಾರ್ತಾಭಾರತಿವಾರ್ತಾಭಾರತಿ3 Jan 2016 12:44 AM IST
share

ಚೀನಾ, ಅಫ್ಘಾನ್‌ನಲ್ಲಿ ಭೂಕಂಪ
ಬೀಜಿಂಗ್, ಜ.2: ಚೀನಾದ ಈಶಾನ್ಯ ಭಾಗದಲ್ಲಿ ಶನಿವಾರ ಮಧ್ಯಮ ಪ್ರಮಾಣದ ಭೂಕಂಪ ಸಂಭವಿಸಿದ್ದು, ಅದರ ತೀವ್ರತೆಯು 6.4ರಷ್ಟಿತ್ತೆಂದು ಚೀನಾದ ಭೂಕಂಪನ ಮಾಪನ ಕೇಂದ್ರವು ಹೇಳಿಕೆಯೊಂದರಲ್ಲಿ ತಿಳಿಸಿದೆ.
 ಸ್ಥಳೀಯ ಕಾಲಮಾನ ಮಧ್ಯರಾತ್ರಿ 12:22ರ ಸುಮಾರಿಗೆ ಹಿಲಾಂಗ್‌ಜಿಯಾಂಗ್ ಪ್ರಾಂತದ ಲಿಂಕೌನಲ್ಲಿ ಕಂಪನವು ಕೇಂದ್ರೀಕರಿಸಿತ್ತು ಎಂದು ವರದಿ ತಿಳಿಸಿದೆ.
ಯಾವುದೇ ಸಾವುನೋವಿನ ಬಗ್ಗೆ ತಕ್ಷಣಕ್ಕೆ ವರದಿಯಾಗಿಲ್ಲವೆನ್ನಲಾಗಿದೆ.
   ಅಫ್ಘಾನಿಸ್ತಾನದಲ್ಲೂ ಶನಿವಾರ ನಸುಕಿನ ವೇಳೆ 5.3 ತೀವ್ರತೆಯ ಕಂಪನ ಉಂಟಾಗಿದೆ ಎಂದು ಮೂಲಗಳು ತಿಳಿಸಿವೆ. ಅಫ್ಘಾನಿಸ್ತಾನದ ಜಾರ್ಮ್ ಸಮೀಪ ಹಿಂದೂಕುಶ್ ಪರ್ವತಶ್ರೇಣಿಯಲ್ಲಿ ಕಂಪನವು ಕೇಂದ್ರೀಕರಿಸಿತ್ತು ಎಂದು ವರದಿ ತಿಳಿಸಿದೆ. ಪಾಕಿಸ್ತಾನ ಹಾಗೂ ಉತ್ತರ ಭಾರತದಲ್ಲೂ ಕಂಪನ ಗೋಚರಿಸಿದೆ.


ಗಾಝಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ
ಜೆರುಸಲೇಂ, ಜ.2: ಗಾಝಾಪಟ್ಟಿಯಲ್ಲಿರುವ ಹಮಾಸ್ ನೆಲೆಗಳ ಮೇಲೆ ಶನಿವಾರ ಮುಂಜಾನೆ ಇಸ್ರೇಲ್‌ನ ವಾಯುಪಡೆ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಗಳು ತಿಳಿಸಿವೆ.
ಗಾಝಾಪಟ್ಟಿಯಿಂದ ದಕ್ಷಿಣ ಇಸ್ರೇಲ್‌ನತ್ತ ರಾಕೆಟ್ ದಾಳಿಗಳು ನಡೆದ ಕೆಲವೇ ತಾಸುಗಳಲ್ಲಿ ಈ ದಾಳಿ ನಡೆದಿರುವುದಾಗಿ ವರದಿಗಳು ಹೇಳಿವೆ.
 ಉತ್ತರದಲ್ಲಿ ಬೈತ್ ಹನೌನ್ ಹಾಗೂ ದಕ್ಷಿಣದಲ್ಲಿ ರಫಾ ಪ್ರದೇಶದವರೆಗಿನ ಪ್ರದೇಶವನ್ನು ಗುರಿಯಾಗಿಸಿ ಇಸ್ರೇಲ್ ವೈಮಾನಿಕ ದಾಳಿ ನಡೆಸಿದೆ ಎಂದು ಫೆಲೆಸ್ತೀನ್‌ನ ಭದ್ರತಾ ಮೂಲಗಳು ತಿಳಿಸಿವೆ.
ಇಸ್ರೇಲ್ ಸೇನೆಯು ಗಾಝಾಪಟ್ಟಿಯಲ್ಲಿರುವ ಹಮಾಸ್‌ನ ಎರಡು ಸೇನಾ ತರಬೇತಿ ಶಿಬಿರಗಳು ಹಾಗೂ ಎರಡು ಸೇನಾ ನೆಲೆಗಳನ್ನು ಗುರಿಯಾಗಿಸಿ ವೈಮಾನಿಕ ದಾಳಿ ನಡೆಸಿರುವುದಾಗಿ ಅವು ಹೇಳಿವೆ.
  ಗಾಝಾಪಟ್ಟಿಯಲ್ಲಿ ಸಂಭವಿಸುವ ಎಲ್ಲ ಹಿಂಸಾಕೃತ್ಯಗಳಿಗೆ ಹಮಾಸ್ ಹೊಣೆಯಾಗಿದೆ ಎಂದು ಇದೇ ವೇಳೆ ಹೇಳಿಕೆಯೊಂದರಲ್ಲಿ ಇಸ್ರೇಲ್‌ನ ಭದ್ರತಾ ಪಡೆಗಳು ಆರೋಪಿಸಿವೆ.
ಶುಕ್ರವಾರ ನಡೆದ ದಾಳಿಯ ವೇಳೆ ಇಬ್ಬರು ಫೆಲೆಸ್ತೀನಿಯರು ಗಾಯಗೊಂಡಿರುವುದಾಗಿ ವೈದ್ಯಕೀಯ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X