Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಸರಳ ಭಾಷೆಯಲ್ಲಿ ಚೀಣಾ ತತ್ವ ದರ್ಶನ

ಸರಳ ಭಾಷೆಯಲ್ಲಿ ಚೀಣಾ ತತ್ವ ದರ್ಶನ

ಕಾರುಣ್ಯಾಕಾರುಣ್ಯಾ3 Jan 2016 7:56 AM IST
share
ಸರಳ ಭಾಷೆಯಲ್ಲಿ  ಚೀಣಾ ತತ್ವ ದರ್ಶನ

ನ ವಕರ್ನಾಟಕ ಪ್ರಕಾಶನವು ಹೊರತರುತ್ತಿರುವ ಲೋಕ ತತ್ವ ಶಾಸ್ತ್ರ ಪ್ರವೇಶಿಕೆಯ ಎರಡನೆ ಪುಸ್ತಕ ಡಾ. ಜಿ. ರಾಮಕೃಷ್ಣ ಅನುವಾದಿಸಿರುವ ‘ಚೀಣಾದಲ್ಲಿ ತತ್ವಶಾಸ್ತ್ರ’ ಇದರ ಪ್ರಧಾನ ಸಂಪಾದಕರು ಡಾ. ದೇವಿಪ್ರಸಾದ್ ಚಟ್ಟೋಪಾಧ್ಯಾಯ. ಸದ್ಯದ ಜಾಗತಿಕ ರಾಜಕಾರಣದ ಮೂಲಕ ರೂಪುಗೊಂಡಿರುವ ಚೀನಾಕ್ಕೆ ಹೊರತಾದ, ತತ್ವಶಾಸ್ತ್ರದ ಹಿನ್ನೆಲೆಯಲ್ಲಿರುವ ಪ್ರಾಚೀನ ಚೀಣಾವೊಂದನ್ನು ಬಗೆಯುವ ಪ್ರಯತ್ನ ಇದಾಗಿದೆ. ಚೀಣಾದ ತತ್ವಶಾಸ್ತ್ರ ಎಂದೊಡನೆ ಕನ್‌ಫ್ಯೂಶಿಯಸ್ ಮತ್ತು ತವೋ ಹೆಸರುಗಳಷ್ಟೇ ಮುನ್ನೆಲೆಯಲ್ಲಿ ನಿಲ್ಲುತ್ತವೆ. ಕೆಲವು ಜನಪ್ರಿಯ ಪಲುಕುಗಳನ್ನೇ ಮುಂದಿಟ್ಟುಕೊಂಡು ಚೀನಾದ ತತ್ವಶಾಸ್ತ್ರವನ್ನ ಚರ್ಚಿಸುವವರೂ ಇದ್ದಾರೆ. ಇವುಗಳ ನಡುವೆ, ಇತರ ಶಾಖೆಗಳ ಬಗ್ಗೆಯೂ ಬೆಳಕನ್ನು ಹರಿಸುವ ಕೆಲಸವನ್ನು ಈ ಕೃತಿ ಮಾಡುತ್ತದೆ. ಯಿನ್-ಯಾಂಗ್ ಶಾಖೆ ಮತ್ತು ಬೌದ್ಧಮತದ ದಾರ್ಶನಿಕ ತತ್ವಗಳನ್ನು ಇದು ವಿಸ್ತಾರವಾಗಿ ಚರ್ಚಿಸುತ್ತದೆ. ಬೌದ್ಧಧರ್ಮಕ್ಕೂ ಭಾರತಕ್ಕೂ ಅವಿನಾಭಾವ ಸಂಬಂಧವಿರುವುದರಿಂದ, ಭಾರತ-ಚೀಣಾ ನಡುವಿನ ದಾರ್ಶನಿಕ ಕೊಡುಕೊಳ್ಳುವಿಕೆಗಳ ಕುರಿತಂತೆ ಈ ಕೃತಿಯಲ್ಲಿ ವಿವರಗಳು ದೊರಕುತ್ತವೆ.

ಕನ್‌ಫ್ಯೂಶಿಯಸ್ ತತ್ವ, ತವೋ ಸಿದ್ಧಾಂತ, ನ್ಯಾಯಪರತೆಯ ತತ್ವ, ಮೋ ಸಿದ್ಧಾಂತ, ನಾಮಧೇಯಗಳ ಶಾಖೆ, ಯಿನ್-ಯಾಂಗ್ ಶಾಖೆ, ಬೌದ್ಧರ ಸಿದ್ಧಾಂತಗಳು, ನವ-ಕನ್‌ಫ್ಯೂಶಿಯಸ್ ಪಂಥ, ಸಂದೇಹಿ ವಿಚಾರವಾದ ಮತ್ತು ಭೌತವಾದ ಹೀಗೆ ಎಲ್ಲ ಶಾಖೆಗಳನ್ನೂ ಚಾರಿತ್ರಿಕ ಮತ್ತು ಸಾಮಾಜಿಕ ಸನ್ನಿವೇಶಗಳ ತಿಳುವಳಿಕೆಯೊಡನೆ ಪರಾಮರ್ಶೆ ಮಾಡುವ ಈ ಸಂಪುಟವು ಓದುಗನಿಗೆ ಹೊಸ ಕಾಣ್ಕೆಗಳನ್ನು ನೀಡುತ್ತದೆ. ಇದು ಕೇವಲ ಚೀಣಾದರ್ಶನವಾಗಿಯಷ್ಟೇ ಉಳಿಯದೆ, ನಮ್ಮೆಳಗಿನ ಬೆಳಕಾಗಿ ನಮ್ಮವಾಗಿ ವಿಸ್ತರಿಸುತ್ತವೆ. ತತ್ತ್ವಶಾಸ್ತ್ರವೆಂದರೆ ಯಾರೋ ವಿದ್ವಾಂಸರು ಮಾತ್ರ ತಮ್ಮ ತಮ್ಮಲ್ಲೇ ಚರ್ಚಿಸಿಕೊಳ್ಳುವ ನಿಗೂಢ ಮತ್ತು ಕಠಿಣವಾದ ಶಿಸ್ತು ಎಂಬ ಐತಿಹ್ಯವನ್ನು ದೂರಮಾಡುವ ಶಕ್ತಿ ರಾಮಕೃಷ್ಣ ಅವರ ಸರಳ ಬರಹಗಳಿಗಿವೆ. ದೇಶದ ನೈತಿಕ ಮತ್ತು ಬೌದ್ಧಿಕ ವಾತಾವರಣವು ಕಲುಷಿತವಾಗಿರುವ ಹೊತ್ತಿನಲ್ಲಿ, ಪ್ರಗತಿಯ ಹಾದಿಯನ್ನು ತೋರಿಸಿಕೊಡುವಲ್ಲಿ ತತ್ವಶಾಸ್ತ್ರದ ಪಾತ್ರ ಬಹುದೊಡ್ಡದು. ಈ ಕೃತಿ ಆ ನಿಟ್ಟಿನಲ್ಲಿ ತನ್ನದೇ ಆದ ರೀತಿಯಲ್ಲಿ ಹೊಸ ಬೌದ್ಧಿಕ ವಾತಾವರಣವನ್ನು ನಿರ್ಮಿಸಲು ಪ್ರಯತ್ನಿಸುತ್ತದೆ.

196 ಪುಟಗಳ ಈ ಕೃತಿಯ ಮುಖಬೆಲೆ 150 ರೂ. ಆಸಕ್ತರು 080-30578020 ದೂರವಾಣಿಯನ್ನು ಸಂಪರ್ಕಿಸಬಹುದು.

share
ಕಾರುಣ್ಯಾ
ಕಾರುಣ್ಯಾ
Next Story
X