Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಕ್ಕಳ ಬಗ್ಗೆ ಸಮಗ್ರ ಮಾಹಿತಿಯನ್ನು ಒಟ್ಟು...

ಮಕ್ಕಳ ಬಗ್ಗೆ ಸಮಗ್ರ ಮಾಹಿತಿಯನ್ನು ಒಟ್ಟು ಮಾಡಿ: ಡಿಸಿ

ವಾರ್ತಾಭಾರತಿವಾರ್ತಾಭಾರತಿ3 Jan 2016 8:43 AM IST
share
ಮಕ್ಕಳ ಬಗ್ಗೆ ಸಮಗ್ರ ಮಾಹಿತಿಯನ್ನು ಒಟ್ಟು ಮಾಡಿ: ಡಿಸಿ

ಮಂಗಳೂರು: ಜ.17 ಮತ್ತು ಫೆ.21 ರಂದು ಪೋಲಿಯೋ ನಿರ್ಮೂಲನೆಗಾಗಿ ನಡೆಯುತ್ತಿರುವ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಹಿಂದಿನ ವರ್ಷದ ಸಾಧನೆಯನ್ನಿಟ್ಟುಕೊಂಡು ನಿಗದಿತ ಗುರಿಯನ್ನು ಇರಿಸುವ ಬದಲು ದ.ಕ ಜಿಲ್ಲೆಯಲ್ಲಿರುವ ಮಕ್ಕಳ ಬಗ್ಗೆ ಸಮಗ್ರ ಮಾಹಿತಿಯನ್ನು ಒಟ್ಟು ಮಾಡಿ ಒಟ್ಟು ಮಕ್ಕಳ ಸಂಖ್ಯೆಯನ್ನು ನಿಗದಿತ ಗುರಿಯನ್ನಾಗಿರಿಸಿ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕಬೇಕು ಎಂದು ದ.ಕ ಜಿಲ್ಲಾಧಿಕಾರಿ ಎ ಬಿ ಇಬ್ರಾಹೀಂ ಸೂಚಿಸಿದ್ದಾರೆ.
 

ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪಲ್ಸ್ ಪೋಲಿಯೋ ಲಸಿಕೆಯನ್ನು ಹಾಕುವ ಬಗ್ಗೆ ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡುತ್ತಿದ್ದರು.
 

ಕಳೆದ ಹಲವು ವರ್ಷಗಳಿಂದ ಪಲ್ಸ್ ಪೋಲಿಯೋ ಹಾಕುವ ವಿಚಾರದಲ್ಲಿ ಆರೋಗ್ಯ ಇಲಾಖೆ ಈ ಹಿಂದಿನ ವರ್ಷದಲ್ಲಿ ಲಸಿಕೆ ಸಿಂಪಡಿಸಿದ ಸಂಖ್ಯೆಯನ್ನು ಮುಂದಿನ ವರ್ಷದ ಗುರಿಯನ್ನಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿತ್ತು. ಈ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು ಈ ವರ್ಷದಿಂದಲೆ ಜಿಲ್ಲೆಯಲ್ಲಿರುವ ಮಕ್ಕಳ ಸಂಖ್ಯೆಯ ಆಧಾರದಲ್ಲಿ ಗುರಿಯನ್ನಿಟ್ಟುಕೊಂಡು ಲಸಿಕೆ ಹಾಕಬೇಕು ಎಂದು ಆದೇಶಿಸಿದರು.
 ಈ ರೀತಿ ಮಾಡಿದಾಗ ಜಿಲ್ಲೆಯ ಮಕ್ಕಳು ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವುದರಿಂದ ತಪ್ಪಿಸಿಕೊಂಡಂತಾಗುವುದಿಲ್ಲ. ಜಿಲ್ಲೆಯ ಮಕ್ಕಳು ಹೊರಜಿಲ್ಲೆಗಳಿಗೆ ಹೋಗಿದ್ದರೆ ಅದನ್ನು ಗಮನಿಸಿ ಆ ಮಕ್ಕಳಿಗೆ ಲಸಿಕೆಯನ್ನು ಹಾಕಬೇಕು ಮತ್ತು ಹೊರಜಿಲ್ಲೆಗಳಿಂದ ಬರುವ ಮಕ್ಕಳಿಗೂ ಲಸಿಕೆಯನ್ನು ಹಾಕಬೇಕು ಎಂದು ಸೂಚಿಸಿದರು.
 

ಪಲ್ಸ್ ಪೋಲಿಯೋ ದಿನದ ಮೊದಲ ದಿನದಲ್ಲಿ ಬೂತ್ ಮಟ್ಟದಲ್ಲಿ ಲಸಿಕೆ ಹಾಕಿ ನಂತರದ ಮೂರು ದಿನ ಮನೆಮನೆಗಳಿಗೆ ತೆರಳಿ ಆರೋಗ್ಯ ಇಲಾಖೆ ಸಿಬ್ಬಂದಿಗಳು ಲಸಿಕೆಯನ್ನು ಹಾಕಲಿದ್ದು ಜಿಲ್ಲೆಯಲ್ಲಿ ಶೇಕಡ 100 ಸಾಧನೆಯಾಗಬೇಕು. ಪೋಲಿಯೋ ಲಸಿಕೆ ಹಾಕುವ ನಾಲ್ಕು ದಿನಗಳಲ್ಲೂ ಸಂಜೆ ಅಧಿಕಾರಿಗಳು ಪರೀಶೀಲನೆ ಸಭೆ ನಡೆಸಿ ಮರುದಿನದ ಕಾರ್ಯಚರಣೆಯ ಬಗ್ಗೆ ಯೋಜನೆಗಳನ್ನು ಹಾಕಬೇಕು ಎಂದು ಸೂಚಿಸಿದರು.
ಜ. 4 ರಿಂದ ಜ.12 ರವರೆಗೆ ನಡೆಯಲಿರುವ ಮಿಷನ್ ಇಂದ್ರಧನುಷ್ ನಾಲ್ಕನೆ ಸುತ್ತಿನ ಕಾರ್ಯಕ್ರಮದಲ್ಲೂ ಶೇಕಡ 100 ಸಾಧನೆಯಾಗುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದರು.
 

ಸಭೆಯಲ್ಲಿ ದ.ಕ ಜಿ.ಪಂ. ಸಿಇಓ ಪಿ.ಐ.ಶ್ರೀವಿದ್ಯಾ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್, ಜಿಲ್ಲಾಸರ್ವೇಕ್ಷಣಾ ಅಧಿಕಾರಿ ಡಾ. ಸಿಕಂದರ್ ಪಾಶಾ, ನೋಡಲ್ ಅಧಿಕಾರಿ ಸತೀಶ್ಚಂದ್ರ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X