Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಇಂಡಿಯನ್ ಪ್ರವಾಸಿ ಫೋರಮ್ ಮಬೇಲ - ಓಮನ್...

ಇಂಡಿಯನ್ ಪ್ರವಾಸಿ ಫೋರಮ್ ಮಬೇಲ - ಓಮನ್ ರಿಂದ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

ABDUL MUBARAK KARAJEABDUL MUBARAK KARAJE3 Jan 2016 6:59 PM IST
share
ಇಂಡಿಯನ್ ಪ್ರವಾಸಿ ಫೋರಮ್ ಮಬೇಲ - ಓಮನ್ ರಿಂದ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

ಇಂಡಿಯನ್ ಪ್ರವಾಸಿ ಫೋರಮ್ ಮಬೇಲ - ಓಮನ್ ಮತ್ತು ಮಿನಿಸ್ಟ್ರಿ ಆಫ್ ಹೆಲ್ತ್ ಮತ್ತು ಮೋಡಾರ್ನ್ ಅಲ್ ಸಲಾಮ ಪೋಲಿಕ್ಲಿನಿಕ್ ಇದರ ಸಹಯೋಗದೊಂದಿಗೆ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ ದಿನಾಂಕ 01 .01 .2016 , ಶುಕ್ರವಾರದಂದು ದೀಯ ಅಲ್ ಮುಸ್ತಕ್ಬಲ್ ಪ್ರೈವೇಟ್ ಸ್ಕೂಲ್ ಮಬೇಲ ಇಂಡಸ್ಟ್ರಿಯಲ್ ಏರಿಯಾದಲ್ಲಿ ನಡೆಯಿತು.

ಸಭಾ ಕ್ರಾಯಕ್ರಮವನ್ನು ಇಂಡಿಯನ್ ಪ್ರವಾಸಿ ಫೋರಮ್ ಓಮನ್ ನಾರ್ತ್ ಝೋನ್ ಅಧ್ಯಕ್ಸ ಮಕ್ಸೂದ್ ಉದ್ಘಾಟಿಸಿ ಪ್ರವಾಸಿ ಫೋರಮ್ ನ ಕೆಲಸ ಕಾರ್ಯಗಳನ್ನೂ ವಿವರಿಸಿದರು. ಡಾಕ್ಟರ್. ಮುಸ್ತಫಾ (ಎಂ.ಬಿ.ಬಿ.ಎಸ್, ಎಂ.ಡಿ, ಇಂಟರ್ನಲ್ ಸ್ಪೆಷಲಿಸ್ಟ್ ಮೋಡಾರ್ನ್ ಅಲ್ ಸಲಾಮ ಪೋಲಿಕ್ಲಿನಿಕ್ ) ರವರು ಆರೋಗ್ಯದ ಬಗ್ಗೆ ಉಪನ್ಯಾಸ ನೀಡಿದರು ಮತ್ತು ಓಮನ್ ನಲ್ಲಿ ರಕ್ತದ ಕೊರತೆಯ ಬಗ್ಗೆ ವಿವರಿಸಿದರು. ಇಂಡಿಯನ್ ಪ್ರವಾಸಿ ಫೋರಮ್ ಓಮನ್ ಕರ್ನಾಟಕ ಅಧ್ಯಕ್ಷ ಯೂಸುಫ್ ಮುಕ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ಅಬುಬಕ್ಕರ್ ಸಿದ್ದಿಕ್, ಮ್ಯಾನೇಜಿಂಗ್ ಡೈರೆಕ್ಟರ್ ಮೋಡಾರ್ನ್ ಅಲ್ ಸಲಾಮ ಪೋಲಿಕ್ಲಿನಿಕ್ ,ಶ್ರೀಮತಿ.ಇಬ್ತೀಸಂ ಮಹಮ್ಮದ್ ಮುಖ್ಯೋಪಾಧ್ಯಾಯಿನಿ .ದೀಯ ಅಲ್ ಮುಸ್ತಕ್ಬಲ್ ಪ್ರೈವೇಟ್ ಸ್ಕೂಲ್ ಮಬೇಲ, ಡಾಕ್ಟರ್ .ಶ್ರೀಮತಿ. ಸಾಯಿ ಪ್ರಭ (ಬಿ.ಡಿ.ಎಸ್, ಡೆಂಟಲ್ ಸ್ಪೆಷಲಿಸ್ಟ್ ಮೋಡಾರ್ನ್ ಅಲ್ ಸಲಾಮ ಪೋಲಿಕ್ಲಿನಿಕ್ ), ಇರ್ಫಾನ್ ಉಜಿರೆ  ವಲಯಾಧ್ಯಕ್ಷ  ಇಂಡಿಯನ್ ಪ್ರವಾಸಿ ಫೋರಮ್ ಬರ್ಕ - ಓಮನ್, ಅಬ್ಬಾಸ್ ಗುರುಪುರ  ವಲಯಾಧ್ಯಕ್ಷ  ಇಂಡಿಯನ್ ಸೋಶಿಯಲ್ ಫೋರಮ್ ಬರ್ಕ - ಓಮನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಇಂಡಿಯನ್ ಪ್ರವಾಸಿ ಫೋರಮ್ ಬರ್ಕ - ಓಮನ್ ವಲಯಾಧ್ಯಕ್ಷ ಇರ್ಫಾನ್ ಉಜಿರೆ ರಕ್ತದಾನ ಮಾಡುವ ಮೂಲಕ ರಕ್ತ ದಾನ ಶಿಬಿರಕ್ಕೆ ಚಾಲನೆ ನೀಡಿದರು.

ಸುಮಾರು 300 ರಷ್ಟು ಅನಿವಾಸಿ ಭಾರತೀಯರು ಪಾಲ್ಗೊಂಡಿದ್ದರು. 56 ಯೂನಿಟ್ ರಕ್ತ ವನ್ನು ಸಂಗ್ರಹಿಸಲಾಯಿತು. ಓಮನ್ ಗೆ ಬಂದು ಒಂದು ವರ್ಷ ಪೂರ್ತಿ ಆಗಬೇಕೆಂಬ ನಿಯಮದಿಂದ ಹಲವರು ಮಂದಿ ರಕ್ತದಾನ ಮಾಡಲು ಬಂದು ಹಿಂದಿರುಗಬೇಕಾಯಿತು.

share
ABDUL MUBARAK KARAJE
ABDUL MUBARAK KARAJE
Next Story
X