Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಪಿಬಿಎಲ್: ಬೆಂಗಳೂರಿಗೆ ಸೋಲು

ಪಿಬಿಎಲ್: ಬೆಂಗಳೂರಿಗೆ ಸೋಲು

ವಾರ್ತಾಭಾರತಿವಾರ್ತಾಭಾರತಿ3 Jan 2016 11:51 PM IST
share

ಮುಂಬೈ, ಜ.3: ಇಲ್ಲಿ ನಡೆಯುತ್ತಿರುವ ಪ್ರೀಮಿಯರ್ ಬ್ಯಾಡ್ಮಿಂಟನ್ ಲೀಗ್‌ನಲ್ಲಿ ಭಾರತದ ಅಗ್ರ ರ್ಯಾಂಕಿನ ಆಟಗಾರ ಕೆ. ಶ್ರೀಕಾಂತ್ ಮಲೇಷ್ಯಾದ ಮಾಜಿ ನಂ.1 ಆಟಗಾರ ಲೀ ಚೊಂಗ್ ವೀ ವಿರುದ್ಧ ಗೆಲುವು ಸಾಧಿಸಿದರು. ಆದರೆ, ಶ್ರೀಕಾಂತ್ ಪ್ರತಿನಿಧಿಸುತ್ತಿರುವ ಬೆಂಗಳೂರು ಹಾಟ್‌ಗನ್ಸ್ ತಂಡ ಹೈದರಾಬಾದ್ ಹಂಟರ್ಸ್‌ ವಿರುದ್ಧ 2-3 ಅಂಕಗಳ ಅಂತರದಿಂದ ಸೋತಿದೆ. ರವಿವಾರ ಇಲ್ಲಿ ನಡೆದ ಪುರುಷರ ಸಿಂಗಲ್ಸ್‌ನಲ್ಲಿ ವಿಶ್ವದ ನಂ.9ನೆ ಆಟಗಾರ ಶ್ರೀಕಾಂತ್ ವಿಶ್ವದ ನಂ.5ನೆ ಆಟಗಾರ ಲೀ ಅವರನ್ನು 15-12, 6-15, 15-7 ಗೇಮ್‌ಗಳಿಂದ ಮಣಿಸಿದರು. ಶ್ರೀಕಾಂತ್ ಇದೇ ಮೊದಲ ಬಾರಿ ಲೀ ವಿರುದ್ಧ ಜಯ ಸಾಧಿಸಿದರು. ಕಳೆದ ನಾಲ್ಕು ಪಂದ್ಯಗಳಲ್ಲಿ ಶ್ರೀಕಾಂತ್ ಸೋತಿದ್ದರು.

ಹೈದರಾಬಾದ್ ತಂಡ ಮೊದಲ ಪಂದ್ಯವನ್ನು ಸೋತಿತ್ತು. ಮಹಿಳೆಯರ ಸಿಂಗಲ್ಸ್‌ನಲ್ಲಿ ಥಾಯ್ಲೆಂಡ್‌ನ ಸುಪನಿದಾ ಅವರು ಬೆಂಗಳೂರಿನ ಸುಯೊ ಡಿ ವಿರುದ್ಧ 15-8, 15-11 ಗೇಮ್‌ಗಳ ಅಂತರದಿಂದ ಸೋತರು.

ಹೈದರಾಬಾದ್ ಪುರುಷರ ಡಬಲ್ಸ್‌ನಲ್ಲಿ ಗೆಲುವು ಸಾಧಿಸಿ ತಿರುಗೇಟು ನೀಡಿತು. ಡೆನ್ಮಾರ್ಕ್‌ನ ಕಾರ್ಸ್ಟನ್ ಹಾಗೂ ಇಂಡೋನೇಷ್ಯದ ಮಾರ್ಕಿಸ್ ಕಿಡೊ ಜೋಡಿ ಬೆಂಗಳೂರು ತಂಡದ ಹೂನ್ ಥಿಯೆನ್ ಹಾಗೂ ಕಿಮ್ ವಾ ಲಿಮ್‌ರನ್ನು 13-15, 15-9, 15-14 ಅಂತರದಿಂದ ಮಣಿಸಿತು. ಸಿಂಗಲ್ಸ್ ಪಂದ್ಯದಲ್ಲಿ ಬೆಂಗಳೂರಿನ ಸಮೀರ್ ವರ್ಮರನ್ನು 15-14, 15-13 ಅಂತರದಿಂದ ಸೋಲಿಸಿದ ಪಿ. ಕಶ್ಯಪ್ ಹೈದರಾಬಾದ್‌ಗೆ 3-0 ಮುನ್ನಡೆ ಒದಗಿಸಿಕೊಟ್ಟರು.

ಬೆಂಗಳೂರಿನ ಅಶ್ವಿನಿ ಪೊನ್ನಪ್ಪ ಹಾಗೂ ಡೆನ್ಮಾರ್ಕ್‌ನ ಜೊಕಿಮ್ ಫಿಶ್ಚರ್ ಜೋಡಿ ಹೈದರಾಬಾದ್‌ನ ಜ್ವಾಲಾ ಗುಟ್ಟಾ ಹಾಗೂ ಕಿಡೊ ಅವರನ್ನು 15-13, 15-13ಗೇಮ್‌ಗಳಿಂದ ಮಣಿಸಿ ಬೆಂಗಳೂರಿಗೆ ಮೊದಲ ಗೆಲುವು ತಂದುಕೊಟ್ಟರು. ಅಂತಿಮವಾಗಿ ಶ್ರೀಕಾಂತ್ ಸಿಂಗಲ್ಸ್‌ನಲ್ಲಿ ಗೆಲುವು ಸಾಧಿಸಿದರೂ ಬೆಂಗಳೂರು 2-3 ಅಂತರದಿಂದ ಶರಣಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X