Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಪ್ರತಿದಿನ ವಿಶೇಷ
  3. ಮದುವೆ ಮನೆ
  4. ಮನಾರತ್ ಅಲ್ ಮಸಾಅದ್ ವೆಲ್ಫೇರ್...

ಮನಾರತ್ ಅಲ್ ಮಸಾಅದ್ ವೆಲ್ಫೇರ್ ಎಸೋಸಿಯೇಶನ್ ಕಕ್ಕಿಂಜೆ: ಸಾಮೂಹಿಕ ವಿವಾಹ

ವಾರ್ತಾಭಾರತಿವಾರ್ತಾಭಾರತಿ4 Jan 2016 11:03 AM IST
share
ಮನಾರತ್ ಅಲ್ ಮಸಾಅದ್ ವೆಲ್ಫೇರ್ ಎಸೋಸಿಯೇಶನ್ ಕಕ್ಕಿಂಜೆ: ಸಾಮೂಹಿಕ ವಿವಾಹ

ಕಕ್ಕಿಂಜೆಯಲ್ಲಿ ಮಾದರಿ ಸರಳ ಸಾಮೂಹಿಕ ವಿವಾಹ ಸಂಪನ್ನ ಕಕ್ಕಿಂಜೆ:

ಮುಸ್ಲಿಂ ಸಮಾಜ ವಿದ್ಯಾಭ್ಯಾಸದಲ್ಲಿ ಹಿಂದೆ ಬೀಳದಂತೆ ಎಚ್ಚರ ವಹಿಸುವುದು ಮತ್ತು ವಿವಾಹದ ಕಾರ್ಯದಲ್ಲಿ ಹಿಂದೆ ಬಿದ್ದು ಹೆಣ್ಣು ಮಕ್ಕಳು ಕಣ್ಣೀರು ಸುರಿಸುತ್ತಾ ಮನೆಯಲ್ಲಿರುವುದನ್ನು ಮನಗಂಡು ಅಂತವರ ಕಣ್ಣೀರೊರೆಸುವ ಇಂತಹಾ ಕಾರ್ಯಕ್ರಮ ಸಂಯೋಜಿಸುವ ಮೂಲಕ ಮುಸ್ಲಿಂ ಸಮಾಜದ ಏಳಿಗೆಯ ಕೈಂಕರ್ಯವನ್ನು ಈ ರೀತಿಯ ವಿವಾಹ ವೇದಿಕೆಗಳ ಮೂಲಕ ಎಲ್ಲ ಜಮಾತ್‌ಗಳೂ ಅನುಷ್ಠಾನಕ್ಕೆ ತರಬೇಕಾಗಿದೆ ಎಂದು ದ. ಕ ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಹೇಳಿದರು.

ಮನಾರತ್ ಅಲ್ ಮಸಾಅದ್ ವೆಲ್ಫೇರ್ ಎಸೋಸಿಯೇಶನ್ ಕಕ್ಕಿಂಜೆ ಸೆಂಟರ್ ಇದರ ಆಶ್ರಯದಲ್ಲಿ ಜ. 3 ರಂದು ಕಕ್ಕಿಂಜೆಯ ನೂರುಲ್ ಇಸ್ಲಾಂ ಮದರದ ವಠಾರದಲ್ಲಿ ಜರುಗಿದ ಸರಳ ಸಾಮೂಹಿಕ ವಿವಾಹದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ನಿಖಾಹ್‌ಗೆ ನೇತೃತ್ವ ನೀಡಿ ಅವರು ಮಾತನಾಡಿದರು. ಅಧ್ಯಕ್ಷತೆಯನ್ನು ಶಾಸಕ ವಸಂತ ಬಂಗೇರ ವಹಿಸಿದ್ದರು. ದುಆ ಪ್ರಾರ್ಥನೆಗೆ ಸಮಸ್ತ ಕೇಂದ್ರ ಮುಶಾವರ ಸದಸ್ಯ ಕೆ. ಪಿ ಅಬ್ದುಲ್ ಜಬ್ಬಾರ್ ಉಸ್ತಾದ್ ಮಿತ್ತಬೈಲು ನೆರವೇರಿಸಿದರು. ಕಕ್ಕಿಂಜೆ ಮಸೀದಿ ಮುದರ್ರಿಸ್ ಐ. ಕೆ ಮೂಸಾ ದಾರಿಮಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಮಾರಂಭವನ್ನುದ್ದೇಶಿಸಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿ ಅಧ್ಯಕ್ಷ ಎಂ. ಎಸ್ ಮುಹಮ್ಮದ್, ಜಿಲ್ಲಾ ಕಾಂಗ್ರೆಸ್ ವಕ್ತಾರ ಕೆ. ಕೆ ಶಾಹುಲ್ ಹಮೀದ್, ಕೆ. ಹೆಚ್ ಅಹಮ್ಮದ್‌ಕುಂಞಿ ಮುಸ್ಲಿಯಾರ್, ಮುಸ್ಲಿಂ ಸೆಂಟ್ರಲ್ ಕಮಿಟಿ ಕಾರ್ಯದರ್ಶಿ ಹನೀಫ್ ಹಾಜಿ, ಗೋಳ್ತಮಜಲು ಹಜಾಜ್ ಸಮೂಹ ಸಂಸ್ಥೆಗಳ ಹಾಜಿ ಸಿ ಹನೀಫ್, ಜಿಲ್ಲಾ ಮುಸ್ಲಿಂ ಐಖ್ಯತಾ ಸಮಿತಿ ಅಧ್ಯಕ್ಷ ಹಾಜಿ ಮುಸ್ತಫಾ ಕೆಂಪಿ, ಪ್ರಗತಿಪರ ಕೃಷಿಕ ಅನಂತ್‌ರಾವ್ ಚಾರ್ಮಾಡಿ ಇವರುಗಳು ಶುಭಹಾರೈಸಿದರು.

ಕೆಐಸಿ ಕುಂಬ್ರ ಪ್ರೋಫೆಸರ್ ಅನೀಶ್ ಕೌಸರಿ ಮುಖ್ಯ ಪ್ರಭಾಷಣ ನಡೆಸಿಕೊಟ್ಟರು. ವೇದಿಕೆಯಲ್ಲಿ ಸಯ್ಯಿದ್ ಜಿಫ್ರಿ ಜುನೈದ್ ತಂಙಳ್, ಉಜಿರೆ ಜಿ. ಪಂ ಸದಸ್ಯ ಕೆ ಕೊರಗಪ್ಪ ನಾಯ್ಕ, ಕಕ್ಕಿಂಜೆ ಮಸೀದಿ ಅಧ್ಯಕ್ಷ ರ ಅಬ್ದುಲ್ಲ ಹಾಜಿ, ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಬಿ. ಎ ನಝೀರ್, ಎಸಿಇ ಪೈಪ್‌ಲೈನ್ ಮೆನೇಜರ್ ಅಜೆಯ್ ಸಿಂಗ್ ಡಿ. ಜಿ, ಉಜಿರೆ ಮಸೀದಿ ಅಧ್ಯಕ್ಷ ಬಿ.ಎಮ್ ಅಬ್ದುಲ್ ಹಮೀದ್, ಯು. ಎ ಹಮೀದ್, ಅರೆಕ್ಕಲ್ ಮಮ್ಮಿಕುಂಞಿ, ಸಾಲಿ ಹಾಜಿ,. ದಾವೂದ್ ಹಾಜಿ, , ಕಕ್ಕಿಂಜೆ ಮಸೀದಿಯ ಮಾಜಿ ಅಧ್ಯಕ್ಷರುಗಳಾದ ಪಿ. ಹೆಚ್ ಹಸೈನಾರ್ ಹಾಜಿ, ಪಿ. ಕೆ ಮೊದಿನ್‌ಕುಂಞಿ ಹಾಜಿ, ಎ. ಕೆ ಮುಹಮ್ಮದ್ ಹಾಝಿ ಅಡ್ಡೂರು, ನೆರಿಯ ಗ್ರಾ. ಪಂ ಅಧ್ಯಕ್ಷ ಮುಹಮ್ಮದ್ ಬಲಿಪಾಯ, ಹಂಝ ಮುಸ್ಲಿಯಾರ್, ಸಂಚಾಲಕ ಇಲ್ಯಾಸ್, ಕಾರ್ಯದರ್ಶಿ ಅಬ್ದುಲ್ ಬಶೀರ್, ಮೊದಲಾದವರು ಉಪಸ್ಥಿತರಿದ್ದರು.

ನವಾರ್ ಅರ್ಹರಿ ಖಿರಾಅತ್ ಪಠಿಸಿದರು. ಮನಾರತ್ ಅಲ್ ಮಸಾಅದ್ ವೆಲ್ಫೇರ್ ಅಸೋಸಿಯೇಶನ್ ಇದರ ಅಧ್ಯಕ್ಷ, ಸಮಾಜ ಸೇವಕ ಹಾಜಿ ಹಸನಬ್ಬ ಚಾರ್ಮಾಡಿ ಸ್ವಾಗತಿಸಿದರು. ಕಕ್ಕಿಂಜೆ ಮಸೀದಿಯಲಿ 63 ವರ್ಷ ಮುಅದ್ದಿನ್ ಆಗಿ ಸೇವೆ ಸಲ್ಲಿಸಿದ ಕೆ. ಹೆಚ್ ಹೈದರ್ ಹಾಜಿ ಅವರನ್ನು ಸನ್ಮಾನಿಸಲಾಯಿತು. ಶರೀಫ್ ಅವರು ಸನ್ಮಾನಪತ್ರ ವಾಚಿಸಿದರು. ಅಬ್ದುಲ್ ಹಮೀದ್ ಗೋಳ್ತಮಜಲು ಕಾರ್ಯಕ್ರಮ ನಿರೂಪಿಸಿದರು.

ಸಾಮೂಹಿಕ ವಿವಾಹ ನಿಮಿತ್ತ 10 ಜೊತೆ ವಿವಾಹ ನೆರವೇರಿತು. ನಿಖಾಹ್‌ಗೆ ತ್ವಾಖಾ ಉಸ್ತಾದ್ ನೇತೃತ್ವ ನೀಡಿದರು. 1 ವಿವಾಹವನ್ನು ಮುಂದಕ್ಕೆ ನಡೆಸುವ ತೀರ್ಮಾನದೊಂದಿಗೆ ನಡೆದ ಈ ಸಮಾರಂಭದಲ್ಲಿ ವಧುವಿಗೆ 5 ಪವನ್ ಚಿನ್ನ, 25 ಸಾವಿರ ರೂ ಬೆಲೆಯ ವಸ್ತ್ರ ಮತ್ತು ಅಲಂಕಾರಿಕ ಸಮಾಗ್ರಿಗಳು, ವರನಿಗೆ ವಿವಾಹ ವಸ್ತ್ರ ಖರೀದಿಗೆ 10 ಸಾವಿರ ರೂ. ಗಳ ಕೊಡುಗೆ ಸಮರ್ಪಿಸಲಾಯಿತು. ಅಲ್ಲದೆ ಸಂಭ್ರದ ಸಮಾರಂಭ ಹಾಗೂ ಊಟೋಪಚಾರ ಆತಿಥ್ಯದ ಜವಾಬ್ಧಾರಿಯನ್ನು ಮನಾರತ್ ಅಲ್ ಮಸಾಅದ್ ವೆಲ್ಫೇರ್ ಸಂಸ್ಥೆ ವಹಿಸಿಕೊಂಡಿತು.

3 ಜಮಾತ್ ವ್ಯಾಪ್ತಿಯ ಊರವರಿಂದ ಮಾತ್ರ ದೇಣಿಗೆ ಸಂಗ್ರಹಿಸಿ ಕಾರ್ಯಕ್ರಮ ಆಯೋಜಿಸಿರುವುದಾಗಿ ಚಾರ್ಮಾಡಿ ಹಸನಬ್ಬ ತಿಳಿಸಿದರು. ಚಿನ್ನಾಭರಣ ಹಸ್ತಾಂತರ: ಜ. 2 ರಂದು ಸಂಜೆ ವಧುವಿನ ಕಡೆಯವರಿಗೆ ಚಿನ್ನಾಭರಣ ಹಸ್ತಾಂತರ ಕಾರ್ಯಕ್ರಮ ನಡೆಯಿತು. ಚಾರ್ಮಾಡಿ ಗ್ರಾ. ಪಂ ಅಧ್ಯಕ್ಷೆ ಶೈಲಜ, ತಾ. ಪಂ ಸದಸ್ಯೆ ಹೇಮಾವತಿ ಮತ್ತು ಸರೋಜಿನಿ ರಮೇಶ್ ಅವರು ಮುಖ್ಯ ಅತಿಥಿಯಾಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X