Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಸ್ಟ್ರೇಲಿಯ ಹಾಗೂ ವೆಸ್ಟ್‌ಇಂಡೀಸ್...

ಆಸ್ಟ್ರೇಲಿಯ ಹಾಗೂ ವೆಸ್ಟ್‌ಇಂಡೀಸ್ ನಡುವಿನ ಮೂರನೆ ಟೆಸ್ಟ್‌ಗೆ ಮಳೆಯ ಕಾಟ

ವಾರ್ತಾಭಾರತಿವಾರ್ತಾಭಾರತಿ4 Jan 2016 11:29 PM IST
share
ಆಸ್ಟ್ರೇಲಿಯ ಹಾಗೂ ವೆಸ್ಟ್‌ಇಂಡೀಸ್ ನಡುವಿನ ಮೂರನೆ ಟೆಸ್ಟ್‌ಗೆ ಮಳೆಯ ಕಾಟ

ವೆಸ್ಟ್‌ಇಂಡೀಸ್ 7ಕ್ಕೆ 248 ರನ್

ಸಿಡ್ನಿ, ಜ.4: ಆತಿಥೇಯ ಆಸ್ಟ್ರೇಲಿಯ ಹಾಗೂ ವೆಸ್ಟ್‌ಇಂಡೀಸ್ ನಡುವಿನ ಮೂರನೆ ಟೆಸ್ಟ್ ಪಂದ್ಯದ ಎರಡನೆ ದಿನವೂ ಮಳೆಯಕಾಟದಿಂದಾಗಿ ಕೇವಲ 11.2 ಓವರ್ ಆಡಲು ಸಾಧ್ಯವಾಗಿದ್ದು, ವೆಸ್ಟ್‌ಇಂಡೀಸ್ 7 ವಿಕೆಟ್ ನಷ್ಟಕ್ಕೆ 248 ರನ್ ಗಳಿಸಿದೆ.

 6 ವಿಕೆಟ್‌ಗಳ ನಷ್ಟಕ್ಕೆ 207 ರನ್‌ನಿಂದ ಬ್ಯಾಟಿಂಗ್ ಮುಂದುವರಿಸಿದ ವಿಂಡೀಸ್ 68 ಎಸೆತಗಳಲ್ಲಿ 48 ರನ್ ಗಳಿಸುವಷ್ಟರಲ್ಲಿ ಕಾರ್ಲೊಸ್ ಬ್ರಾತ್‌ವೇಟ್ ವಿಕೆಟನ್ನು ಕಳೆದುಕೊಂಡಿತು. ಆಲ್‌ರೌಂಡರ್ ಬ್ರಾತ್‌ವೇಟ್ ವೇಗದ ಬೌಲರ್ ಜೇಮ್ಸ್ ಪ್ಯಾಟಿನ್ಸನ್‌ಗೆ ವಿಕೆಟ್ ಒಪ್ಪಿಸುವ ಮೊದಲು 71 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ ಏಳು ಬೌಂಡರಿಗಳನ್ನು ಒಳಗೊಂಡ 69 ರನ್ ಗಳಿಸಿದ್ದಾರೆ.

ಮಳೆಯಿಂದಾಗಿ ಪಂದ್ಯ ಬೇಗನೆ ಕೊನೆಗೊಂಡಾಗ ದಿನೇಶ್ ರಾಮ್ದಿನ್(ಔಟಾಗದೆ 30) ಹಾಗೂ ಕೇಮರ್ ರೋಚ್(0) ಕ್ರೀಸ್ ಕಾಯ್ದುಕೊಂಡಿದ್ದರು.

 ದಿನದ ಆರಂಭದಲ್ಲಿ ಸ್ಪಿನ್ ಬೌಲರ್ ನಥನ್ ಲಿಯೊನ್ ಮೂರು ಎಸೆತಗಳನ್ನು ಹಾಕುವಷ್ಟರಲ್ಲಿ ಮಳೆ ಆಗಮಿಸಿ 80 ನಿಮಿಷಗಳ ಕಾಲ ಪಂದ್ಯಕ್ಕೆ ಅಡ್ಡಿಯಾಯಿತು. ಪಂದ್ಯ ಮತ್ತೆ ಆರಂಭವಾಗಿ 8 ನಿಮಿಷಗಳಾದಾಗ ವಿಂಡೀಸ್ 21 ಎಸೆತಗಳನ್ನು ಎದುರಿಸಿ 9 ರನ್ ಗಳಿಸಿತು. ಆಗ ಮತ್ತೆ ಮಳೆ ಆಗಮಿಸಿದ್ದು ಭೋಜನ ವಿರಾಮ ತೆಗೆದುಕೊಳ್ಳಲಾಯಿತು.

ಭೋಜನ ವಿರಾಮದ ಬಳಿಕ ಬ್ರಾತ್‌ವೇಟ್, ವೇಗಿ ಪ್ಯಾಟಿನ್ಸನ್ ಎಸೆತದಲ್ಲಿ ಬೌಂಡರಿ ಬಾರಿಸಿ 50 ಎಸೆತಗಳಲ್ಲಿ ಅರ್ಧಶತಕವನ್ನು ಪೂರೈಸಿದರು. ಕಳೆದ ವಾರ ಮೆಲ್ಬೋರ್ನ್‌ನಲ್ಲಿ ಆಡಿದ ಚೊಚ್ಚಲ ಟೆಸ್ಟ್ ಪಂದ್ಯದಲ್ಲಿ 59 ರನ್ ಗಳಿಸಿದ್ದ ಬ್ರಾತ್‌ವೇಟ್ ಸತತ ಎರಡನೆ ಅರ್ಧಶತಕ ದಾಖಲಿಸಿದರು. 2010ರ ಬಳಿಕ ಎರಡು ಟೆಸ್ಟ್‌ನಲ್ಲಿ ಅರ್ಧಶತಕ ಸಿಡಿಸಿದ ವಿಂಡೀಸ್‌ನ ಮೊದಲ ದಾಂಡಿಗ ಎನಿಸಿಕೊಂಡರು. ಬ್ರಾವೊ 2010ರಲ್ಲಿ ಸತತ ಎರಡು ಅರ್ಧಶತಕ ಬಾರಿಸಿದ್ದರು.

  ಪಂದ್ಯಕ್ಕೆ ಮಳೆ ನಿರಂತರವಾಗಿ ಅಡ್ಡಿಪಡಿಸಿದ ಕಾರಣ 12.5 ಓವರ್‌ಗಳನ್ನು ಮಾತ್ರ ಆಡಲು ಸಾಧ್ಯವಾಯಿತು. 25 ಓವರ್‌ಕ್ಕಿಂತಲೂ ಕಡಿಮೆ ಪಂದ್ಯ ಆಡಿದ ಕಾರಣ ಪಂದ್ಯ ವೀಕ್ಷಿಸಲು ಬಂದಿದ್ದ 14,266 ಪ್ರೇಕ್ಷಕರಿಗೆ ಟಿಕೆಟ್ ಹಣವನ್ನು ಹಿಂದಿರುಗಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X