ಮಂಗಳೂರು: ಪಾದಚಾರಿ ವೃದ್ದೆ ಸೀತಾ ಎಂಬವರಿಗೆ ಗ್ಯಾಸ್ ತುಂಬಿದ ಲಾರಿ ಢಿಕ್ಕಿ ಹೊಡೆದ ಘಟನೆ ಕುಂಪಲ ಬೈಪಾಸಿನಲ್ಲಿ ನಡೆದಿದೆ. ಘಟನೆಯಿಂದ ಸೀತಾ ಅವರ ತಲೆಗೆ ಗಂಬೀರ ಗಾಯವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರು: ಪಾದಚಾರಿ ವೃದ್ದೆ ಸೀತಾ ಎಂಬವರಿಗೆ ಗ್ಯಾಸ್ ತುಂಬಿದ ಲಾರಿ ಢಿಕ್ಕಿ ಹೊಡೆದ ಘಟನೆ ಕುಂಪಲ ಬೈಪಾಸಿನಲ್ಲಿ ನಡೆದಿದೆ. ಘಟನೆಯಿಂದ ಸೀತಾ ಅವರ ತಲೆಗೆ ಗಂಬೀರ ಗಾಯವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.