Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ದುಬೈ; ‘ಧೂಮ್ ಧಮಾಕ-2016’ ಕಾಮಿಡಿ ಶೋಗೆ...

ದುಬೈ; ‘ಧೂಮ್ ಧಮಾಕ-2016’ ಕಾಮಿಡಿ ಶೋಗೆ ಕ್ಷಣಗಣನೆ

ವಾರ್ತಾಭಾರತಿವಾರ್ತಾಭಾರತಿ5 Jan 2016 8:53 PM IST
share


ದುಬೈ, ಜ.6: ದುಬೈಯ ಇಂಡಿಯನ್ ಹೈಸ್ಕೂಲ್‌ನ ಶೇಖ್ ರಶೀದ್ ಆಡಿಟೋರಿಯಂನಲ್ಲಿ ಜನವರಿ 8ರಂದು ನಡೆಯಲಿರುವ ಅದ್ದೂರಿಯ ‘ಧೂಮ್ ಧಮಾಕ-2016’ ಕಾಮಿಡಿ ಶೋ ಪ್ರದರ್ಶನಕ್ಕೆ ವೇದಿಕೆ ಸಿದ್ಧಗೊಂಡಿದ್ದು, ಹಾಸ್ಯ ಚಕ್ರವರ್ತಿ ಎಂದೇ ಖ್ಯಾತರಾಗಿರುವ ಬಾಲಿವುಡ್ ನಟ ಜಾನಿ ಲಿವರ್‌ನ ಹಾಸ್ಯವನ್ನು ಆನಂದಿಸಲು ಜನ ಕಾತುರದಿಂದ ಕಾಯುತ್ತಿದ್ದಾರೆ.



ದುಬೈ ಅಕ್ಮೆ ಬಿಲ್ಡಿಂಗ್ ಮೆಟೀರಿಯಲ್ಸ್‌ನ ಆಡಳಿತ ನಿರ್ದೇಶಕ, ಖ್ಯಾತ ಹಾಡುಗಾರರೂ ಆಗಿರುವ ಹರೀಶ್ ಶೇರಿಗಾರ್ ನೇತೃತ್ವದಲ್ಲಿ ಮೂರನೇ ಬಾರಿಗೆ ಈ ಅದ್ದೂರಿಯ ಪ್ರದರ್ಶನ ನಡೆಯುತ್ತಿದ್ದು, ಇದರಿಂದ ಬರುವ ಹಣವನ್ನೆಲ್ಲಾ ತವರೂರಿನ(ಮಂಗಳೂರು) ಬಡವರಿಗೆ, ವೃದ್ಧಾಶ್ರಮ, ಅನಾಥಾಶ್ರಮಗಳಿಗೆ ನೀಡುವ ಮೂಲಕ ಮಾನವೀಯತೆ ಮರೆದಿದ್ದಾರೆ.


ಈ ಬಾರಿಯ ಧೂಮ್ ಧಮಾಕದಲ್ಲಿ ಬಾಲಿವುಡ್‌ನ ಖ್ಯಾತ, ಹೆಸರಾಂತ ಹಾಸ್ಯ ಕಲಾವಿದ, ಹಾಸ್ಯರಾಜ ಎಂದೇ ಖ್ಯಾತರಾಗಿರುವ ಜಾನಿ ಲಿವರ್ ತಮ್ಮ ಪುತ್ರಿ ಜಮಿ ಲಿವರ್ ಅವರೊಂದಿಗೆ ಪ್ರದರ್ಶನ ನೀಡುತ್ತಿರುವುದು ಸಮಾರಂಭಕ್ಕೆ ಇನ್ನಷ್ಟು ಮೆರೆಗುತಂದಿದೆ.
‘ಧೂಮ್ ಧಮಾಕ-2016’ ಕಾಮಿಡಿ ಶೋನಲ್ಲಿ ಅಂತಾರಾಷ್ಟ್ರೀಯ ಖ್ಯಾತ ನೃತ್ಯ ಪಟುಗಳಾದ ಪ್ರಥಮ ಪ್ರಸಾದ್ ರಾವ್ ಮತ್ತು ಸೂರ್ಯ ಎನ್.ರಾವ್ ಅವರ ಸಮ್ಮಿಲನ ನೃತ್ಯರೂಪಕ ಕೂಡಾ ನಡೆಯಲಿದೆ. ಸಮ್ಮಿಲನದಲ್ಲಿ ವಿವಿಧ ಮಾದರಿ, ವಿನ್ಯಾಸಗಳು, ಭಾರತೀಯ ಶಾಸ್ತ್ರೀಯ ನೃತ್ಯ ಮಾದರಿಗಳು, ಕೂಚುಪುಡಿ ಮತ್ತು ಕಥಕ್‌ನಂತಹ ನೃತ್ಯ ರೂಪಗಳು ಪ್ರದರ್ಶನಗೊಳ್ಳಲಿದೆ.
ಜಾನಿಲಿವರ್‌ನ ಹಾಸ್ಯದ ರುಚಿಯನ್ನು ಸವಿಯಲು ಯುಎಇಯ ಜನ ತುದಿಗಾಲಲ್ಲಿ ನಿಂತಿದ್ದಾರೆ. ‘ಧೂಮ್ ಧಮಾಕ-2016’ರ ಪ್ರದರ್ಶನದ ಟಿಕೆಟ್ ಖರೀದಿಗೆ ಜನ ಮುಗಿಬೀಳುತ್ತಿದ್ದು, ಕೆಲವೇ ಕೆಲವು ಟಿಕೆಟ್ ಬಾಕಿ ಉಳಿದಿದೆ. 
 ನಿರ್ಗತಿಕ ಮತ್ತು ಬಡವರಿಗೆ ದೇಣಿಗೆ ಸಂಗ್ರಹಿಸುವ ಮಹತ್ತರ ಉದ್ದೇಶದಿಂದ ಈ ಪ್ರದರ್ಶನ ಏರ್ಪಡಿಸಿರುವ ಹರೀಶ್ ಶೇರಿಗಾರ್‌ರ ಕಾರ್ಯಸಾಧನೆಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಯುಎಇಯಲ್ಲದೆ ಬೇರೆ ಗಲ್ಫ್  ದೇಶಗಳಲ್ಲಿರುವ ಗಣ್ಯರು, ಉದ್ಯಮಿಗಳು ಕೂಡಾ ಶುಭ ಹಾರೈಸಿದ್ದಾರೆ.


ಪ್ರದರ್ಶನದ ಟಿಕೇಟ್ ಸಿಗುವ ಸ್ಥಳ:
ದುಬೈಯ ಅಲ್‌ರಾಸ್, ಮೀನಾ ಬಝಾರ್, ಕರಾಮ ಹಾಗೂ ದೇರಾದ ಚೋಯ್ತರಾಮ್ಸ್‌ನ ಔಟ್ಲೆಟ್ ನಲ್ಲಿ ಟಿಕೆಟ್ ಲಭ್ಯವಿದೆ.
ಗಿಸ್ಸೇಸ್ ನ ಅಂಬಾ(ವೀನಸ್) ರೆಸ್ಟೋರೆಂಟ್ ನಲ್ಲಿ ಟಿಕೆಟ್ ಲಭ್ಯವಿದೆ.
ಆನ್‌ಲೈನ್ ಬುಕ್ಕಿಂಗ್‌ಗಾಗಿ …….
www.dhoomdhamaka2016.com  Mail: hs9466@gmail.com or SMS / whtasapp 97155- 6609466
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X