Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಜ.8ರಂದು ಮುಖ್ಯಮಂತ್ರಿ ಸಾಂತ್ವನ ಯೋಜನೆ...

ಜ.8ರಂದು ಮುಖ್ಯಮಂತ್ರಿ ಸಾಂತ್ವನ ಯೋಜನೆ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ6 Jan 2016 12:10 AM IST
share

ಮಂಗಳೂರು, ಜ.5: ಏಶ್ಯದಲ್ಲೇ ಪ್ರಥಮ ಯೋಜನೆಯಾಗಿರುವ, ಕೇಂದ್ರ ಸರಕಾರ ದಿಂದಲೂ ದೇಶಾದ್ಯಂತ ಅನುಷ್ಠಾನಕ್ಕೆ ಚಿಂತನೆ ನಡೆದಿರುವ ಕರ್ನಾಟಕದ ‘ಮುಖ್ಯ ಮಂತ್ರಿ ಸಾಂತ್ವನ ಯೋಜನೆ’ ಜ.8ರಂದು ಬೆಂಗಳೂರಿನಲ್ಲಿ ಉದ್ಘಾಟನೆಗೊ ಳ್ಳಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು. ನಗರದ ಸರ್ಕ್ಯೂಟ್‌ಹೌಸ್‌ನಲ್ಲಿ ಮಾತನಾಡಿದ ಅವರು, ಅಪಘಾತಕ್ಕೀಡಾದ ವ್ಯಕ್ತಿಗೆ 48 ಗಂಟೆಯ ಅವಧಿಗೆ ಗರಿಷ್ಠ 25,000 ರೂ.ವರೆಗಿನ ಚಿಕಿತ್ಸೆಯನ್ನು ಮಾನ ವೀಯ ನೆಲೆಯಲ್ಲಿ ಒದಗಿಸುವ ಮುಖ್ಯಮಂತ್ರಿ ಸಾಂತ್ವನ ಯೋಜನೆಗೆ 72 ಕೋಟಿ ರೂ.ನ ಬೇಡಿಕೆಯನ್ನು ರಾಜ್ಯ ಸರಕಾರಕ್ಕೆ ಸಲ್ಲಿಸಲಾ ಗಿದ್ದು, 10 ಕೋ.ರೂ. ಬಿಡು ಗಡೆಯಾಗಿದೆ ಎಂದರು. ಈ ಯೋಜನೆಯು ಜಿಲ್ಲೆಯ ಎಲ್ಲಾ ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳು ಹಾಗೂ ಸರಕಾರದ ಜತೆ ನೋಂದಾಯಿತ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಗಳಲ್ಲೂ ಲಭ್ಯವಾಗಲಿವೆ. ಈ ಯೋಜನೆಯನ್ನು ಪರಿಣಾಮ ಕಾರಿ ಯಾಗಿಸುವ ನಿಟ್ಟಿನಲ್ಲಿ ಗೃಹ ಹಾಗೂ ಸಾರಿಗೆ ಸಚಿವಾಲಯಗಳ ಜತೆ ಜಂಟಿ ಸಭೆ ನಡೆಸಲಾಗುವುದು ಎಂದವರು ಹೇಳಿದರು. ಈ ಯೋಜನೆ ಕುರಿತಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮನ್ ಕಿ ಬಾತ್‌ನಲ್ಲಿ ಪ್ರಸ್ತಾಪಿಸಿದ್ದಾರೆ. ಅಲ್ಲದೆ ಕೇಂದ್ರ ಸರಕಾರ ಕೂಡಾ ಈ ಯೋಜನೆಯನ್ನು ದೇಶಾದ್ಯಂತ ಅನುಷ್ಠಾನಗೊಳಿಸುವ ಚಿಂತನೆ ನಡೆಸಿದೆ ಎಂದು ತಿಳಿಸಿದರು. ಲೇಡಿಗೋಶನ್ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿ ವಿಳಂಬಗೊಂಡಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವ ಖಾದರ್, ಕಾಮಗಾರಿಯನ್ನು ನಡೆಸುತ್ತಿದ್ದ ಹಿಂದಿನ ಗುತ್ತಿಗೆದಾರರನ್ನು ಕೈಬಿಟ್ಟು ಅವರನ್ನು ಕಪ್ಪುಪಟ್ಟಿಗೆ ಸೇರಿಸ ಲಾಗಿದೆ. ಹೊಸ ಗುತ್ತಿಗೆದಾರರ ಮೂಲಕ ಕಾಮಗಾರಿ ಆರಂಭಿಸಿ ಎಪ್ರಿಲ್‌ನೊಳಗೆ ಎರಡು ಅಂತಸ್ತುಗಳ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ಮುಕ್ತ ಗೊಳಿ ಸಲಾಗುವುದು ಎಂದವರು ಮಾಹಿತಿ ನೀಡಿದರು.
ಜ.7ರಿಂದ 9: ಇಂಡಿಯಾ ಮೆಡಿಕಲ್ ಎಕ್ಸ್‌ಪೋ
ಔಷಧಿ ಉದ್ದಿಮೆ, ವೈದ್ಯಕೀಯ ಎಲೆ ಕ್ಟ್ರಾನಿಕ್ಸ್ ಮತ್ತು ಉಪಕರಣ ಕ್ಷೇತ್ರದ ಬಗ್ಗೆ ಅಂತಾರಾಷ್ಟ್ರೀಯ ಪ್ರದರ್ಶನ ಮತ್ತು ಸಮ್ಮೇಳನ ‘ಇಂಡಿಯಾ 
ಾರ್ಮಾ’ ಮತ್ತು ‘ಇಂಡಿಯಾ ಮೆಡಿಕಲ್ ಎಕ್ಸ್‌ಪೋ’ ಬೆಂಗಳೂರಿನಲ್ಲಿ ಜ.7ರಿಂದ 9ರವರೆಗೆ ನಡೆಯಲಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದರು. ದೇಶ ವಿದೇಶಗಳ ಔಷಧೀಯ ಕಂಪೆನಿ ಗಳು, ವೈದ್ಯಕೀಯ ಸಾಧನ ಸಲಕರಣೆಗಳ ಸಂಸ್ಥೆಗಳು ಈ ಪ್ರದರ್ಶನ ಹಾಗೂ ಸಮ್ಮೇ ಳನದಲ್ಲಿ ಭಾಗವಹಿ ಸಲಿವೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X