Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಬಹರೈನ್ ಕೆ.ಸಿ.ಎಫ್ ಅಂತರ್ರಾಷ್ಟ್ರೀಯ...

ಬಹರೈನ್ ಕೆ.ಸಿ.ಎಫ್ ಅಂತರ್ರಾಷ್ಟ್ರೀಯ ಮಿಲಾದ್ ಕಾನ್ಫರೆನ್ಸ್

ವಾರ್ತಾಭಾರತಿವಾರ್ತಾಭಾರತಿ6 Jan 2016 8:46 PM IST
share

  ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆ.ಸಿ.ಎಫ್ )ಬಹರೈನ್  ವತಿಯಿಂದ   ಅಂತರ್ರಾಷ್ಟ್ರೀಯ ಇಶ್ಕೇ ರಸೂಲ್  ಕಾನ್ಪರೆನ್ಸ್ ಜನವರಿ 8 ಶುಕ್ರವಾರ 7  ಗಂಟೆಗೆ ಸರಿಯಾಗಿ  ಬಹರೈನ್ ನ ರಾಜಧಾನಿ ಮನಾಮ ಮೈದಾನದಲ್ಲಿ ವಿಜ್ರಂಭನೆಯಿಂದ ನಡಿಯಲಿದೆ.ಉದ್ಘಾಟನೆಯನ್ನು ಹನೀಫ್ ಖಾಸಿಮಿ ಉಸ್ತಾದ್ ರವರು ಮಾಡಲಿಕ್ಕಿದ್ದಾರೆ.ಪ್ರಸ್ಥುತ ಕಾರ್ಯಕ್ರಮದಲ್ಲಿ ಅಹ್ಲುಬೈತಿನ ಧ್ರುವತಾರೆ, ಸಯ್ಯಿದ್ "ಫ಼ಜಲ್ ಕೋಯಮ್ಮ ತಂಙಳ್ ಕೂರ" ದುವಾಶಿರ್ವಚನ ನಡೆಸುವಾಗ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಇದರ ರಾಜ್ಯ ಅಧ್ಯಕ್ಷರೂ  ಆದ ಖ್ಯಾತ    ವಾಗ್ಮಿ"ಹುಸೈನ್ ಸಅದಿ ಕೆ ಸಿ ರೋಡ್ ಪ್ರಸ್ತುತ ಕಾರ್ಯಕ್ರಮದಲ್ಲಿ ಮುಖ್ಯ ಪ್ರಭಾಷನಗೆಯ್ಯಲಿದ್ದಾರೆ".

ಕರ್ನಾಟಕ ರಾಜ್ಯಸ ಎಸ್.ಎಸ್.ಎಫ್ ಉಪಅದ್ಯಕ್ಷ ಹಾಗೂ ಕರ್ನಾಟಕ ರಾಜ್ಯ ವಕ಼್ಫ಼್ ಬೋರ್ಡ್ ಉಲಮ ಕೌನ್ಸಿಲ್ ಸದಸ್ಯ ಇಸ್ಮಾಯಿಲ್ ಸ:ಅದಿ ಕಿನ್ಯ ಸಂದೆಶ ಭಾಷಣ  ಮಾಡಲಕ್ಕಿದ್ದಾರೆ". "ನಅತೇ ಶರೀಫ್ ಮತ್ತು ಬುರ್ದಾ ಮಜ್ಲಿಸ್" ಎಳೆಯ ಪ್ರತಿಭೆ,ಕರ್ನಾಟಕಯಾತ್ರೆಯಲ್ಲಿ ತನ್ನ ಕಂಚಿನ ಕಂಠದಿ ಮಿಂಚಿನ ಸಂಚಾರ ಸೃಷ್ಟಿಸಿದ ಗಾನಗಂಧರ್ವ ಗಾಯನ ಕೋಗಿಲೆ ಮಾಸ್ಟರ್ ಶಮ್ಮಾಸ್ ಮಂಗಳೂರ್ ರವರಿಂದ ನಅತೇ ಶರೀಫ್ ಮತ್ತು ಇಶ್ಕ಼ೆ ಮದಿನ  ಬುರ್ದಾ ತಂಡವು ಬುರ್ದಾ ಅಲಾಪನೆ ಮಾಡಲಿಕೆ ಇದ್ದಾರೆ.


ಬಹರೈನ್ ನ ಖ್ಯಾತ್ಯ ಉದ್ಯಮಿ ಮಂಗಳೊರ್ ವೆಲ್ಫೇರ್ ಅಸೋಸಿಯೇಷನ್ ಅದ್ಯಕ್ಷರು ಮೆಟಲ್ಕೋ ರಜಾಕ್ ಹಾಜಿ
ಅದಲ್ಲದೆ ಅನೇಕ ಗಣ್ಯ ವ್ಯಕ್ತಿಗಳು ಈ ಸಂಭ್ರಮಕ್ಕೆ  ಆಗಮಿಸಲಿಕಿದ್ದಾರೆ ಎಂದು ಕೆ.ಸಿ.ಎಫ್  ನಾಯಕರು ಬಹರೈನ್ ಪ್ರತಿಸ್ಟಿತ ಬ್ಯಾಂಕ್ಕೊಂಗ್ ಹೋಟೆಲ್ನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ  ತಿಳಿಸಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X